ಮತ್ತೆ ಬಣ್ಣ ಹಚ್ಚಿದ ಡಿಸಿಎಂ ಪವನ್ ಕಲ್ಯಾಣ್, ಈ ಚಿತ್ರದ ವಿಶೇ‍ಷತೆ ತಿಳಿದರೆ ಸ್ಟನ್ ಆಗ್ತೀರಾ!

ಮತ್ತೆ ಬಣ್ಣ ಹಚ್ಚಿದ ಡಿಸಿಎಂ ಪವನ್ ಕಲ್ಯಾಣ್, ಈ ಚಿತ್ರದ ವಿಶೇ‍ಷತೆ ತಿಳಿದರೆ ಸ್ಟನ್ ಆಗ್ತೀರಾ!

Published : Jun 12, 2025, 10:24 PM IST

ರಾಜಕೀಯದ ನಡುವೆ ಮತ್ತೆ ಸಿನಿಮಾಗಳಿಗೆ ಸಮಯ ಕೊಡ್ತಾ ಇದ್ದಾರೆ ಪವನ್ ಕಲ್ಯಾಣ್. ಹರಿಹರ ವೀರಮಲ್ಲು ಸಿನಿಮಾ ಮುಗಿಸಿಕೊಡೋದ್ರ ಜೊತೆಗೆ ಉತ್ಸಾದ್ ಭಗತ್​​ಸಿಂಗ್ ಸಿನಿಮಾಗೂ ಮರುಚಾಲನೆ ಕೊಟ್ಟಿದ್ದಾರೆ ಪವನ್ ಕಲ್ಯಾಣ್. ಸದ್ಯ ಈ ಸಿನಿಮಾದ ಶೂಟಿಂಗ್ ಮರುಪ್ರಾರಂಭ ಆಗಿದ್ದು ಭರದಿಂದ

ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್  ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಬರೋಬ್ಬರಿ ಐದು ವರ್ಷಗಳ ನಂತರ ಚಿತ್ರೀಕರಣ ಮುಗಿಸಿದ್ದು  ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದಸರಾಗೆ ಚಿತ್ರ ತೆರೆಗೆ ಬರಲಿದೆ. ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದರಿಂದ  ‘ಹರಿ ಹರ ವೀರ ಮಲ್ಲು’ ಮಾತ್ರ  ಅಲ್ಲದೆ ಪವನ್ ನಟನೆಯ ಇನ್ನೂ ಎರಡು ಸಿನಿಮಾಗಳು ಕಳೆದ  ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಅದ್ರಲ್ಲೂ ಪವನ್  ಡಿಸಿಎಂ ಆದ ಮೇಲೆ ಈ ಸಿನಿಮಾಗಳ ಭವಿಷ್ಯ ಏನಾಗುತ್ತೆ ಅಂತ ಫ್ಯಾನ್ಸ್ ತಲೆಕೆಡಿಸಿಕೊಂಡಿದ್ರು.  ಇದೀಗ ರಾಜಕೀಯದ ನಡುವೆ ಮತ್ತೆ ಸಿನಿಮಾಗಳಿಗೆ ಸಮಯ ಕೊಡ್ತಾ ಇದ್ದಾರೆ ಪವನ್ ಕಲ್ಯಾಣ್. ಹರಿಹರ ವೀರಮಲ್ಲು ಸಿನಿಮಾ ಮುಗಿಸಿಕೊಡೋದ್ರ ಜೊತೆಗೆ ಉತ್ಸಾದ್ ಭಗತ್​​ಸಿಂಗ್ ಸಿನಿಮಾಗೂ ಮರುಚಾಲನೆ ಕೊಟ್ಟಿದ್ದಾರೆ ಪವನ್ ಕಲ್ಯಾಣ್. ಸದ್ಯ ಈ ಸಿನಿಮಾದ ಶೂಟಿಂಗ್ ಮರುಪ್ರಾರಂಭ ಆಗಿದ್ದು ಭರದಿಂದ ಚಿತ್ರೀಕರಣ ನಡೀತಿದೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
Read more