ಮತ್ತೆ ಬಣ್ಣ ಹಚ್ಚಿದ ಡಿಸಿಎಂ ಪವನ್ ಕಲ್ಯಾಣ್, ಈ ಚಿತ್ರದ ವಿಶೇ‍ಷತೆ ತಿಳಿದರೆ ಸ್ಟನ್ ಆಗ್ತೀರಾ!

ಮತ್ತೆ ಬಣ್ಣ ಹಚ್ಚಿದ ಡಿಸಿಎಂ ಪವನ್ ಕಲ್ಯಾಣ್, ಈ ಚಿತ್ರದ ವಿಶೇ‍ಷತೆ ತಿಳಿದರೆ ಸ್ಟನ್ ಆಗ್ತೀರಾ!

Published : Jun 12, 2025, 10:24 PM IST

ರಾಜಕೀಯದ ನಡುವೆ ಮತ್ತೆ ಸಿನಿಮಾಗಳಿಗೆ ಸಮಯ ಕೊಡ್ತಾ ಇದ್ದಾರೆ ಪವನ್ ಕಲ್ಯಾಣ್. ಹರಿಹರ ವೀರಮಲ್ಲು ಸಿನಿಮಾ ಮುಗಿಸಿಕೊಡೋದ್ರ ಜೊತೆಗೆ ಉತ್ಸಾದ್ ಭಗತ್​​ಸಿಂಗ್ ಸಿನಿಮಾಗೂ ಮರುಚಾಲನೆ ಕೊಟ್ಟಿದ್ದಾರೆ ಪವನ್ ಕಲ್ಯಾಣ್. ಸದ್ಯ ಈ ಸಿನಿಮಾದ ಶೂಟಿಂಗ್ ಮರುಪ್ರಾರಂಭ ಆಗಿದ್ದು ಭರದಿಂದ

ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್  ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಬರೋಬ್ಬರಿ ಐದು ವರ್ಷಗಳ ನಂತರ ಚಿತ್ರೀಕರಣ ಮುಗಿಸಿದ್ದು  ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದಸರಾಗೆ ಚಿತ್ರ ತೆರೆಗೆ ಬರಲಿದೆ. ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದರಿಂದ  ‘ಹರಿ ಹರ ವೀರ ಮಲ್ಲು’ ಮಾತ್ರ  ಅಲ್ಲದೆ ಪವನ್ ನಟನೆಯ ಇನ್ನೂ ಎರಡು ಸಿನಿಮಾಗಳು ಕಳೆದ  ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಅದ್ರಲ್ಲೂ ಪವನ್  ಡಿಸಿಎಂ ಆದ ಮೇಲೆ ಈ ಸಿನಿಮಾಗಳ ಭವಿಷ್ಯ ಏನಾಗುತ್ತೆ ಅಂತ ಫ್ಯಾನ್ಸ್ ತಲೆಕೆಡಿಸಿಕೊಂಡಿದ್ರು.  ಇದೀಗ ರಾಜಕೀಯದ ನಡುವೆ ಮತ್ತೆ ಸಿನಿಮಾಗಳಿಗೆ ಸಮಯ ಕೊಡ್ತಾ ಇದ್ದಾರೆ ಪವನ್ ಕಲ್ಯಾಣ್. ಹರಿಹರ ವೀರಮಲ್ಲು ಸಿನಿಮಾ ಮುಗಿಸಿಕೊಡೋದ್ರ ಜೊತೆಗೆ ಉತ್ಸಾದ್ ಭಗತ್​​ಸಿಂಗ್ ಸಿನಿಮಾಗೂ ಮರುಚಾಲನೆ ಕೊಟ್ಟಿದ್ದಾರೆ ಪವನ್ ಕಲ್ಯಾಣ್. ಸದ್ಯ ಈ ಸಿನಿಮಾದ ಶೂಟಿಂಗ್ ಮರುಪ್ರಾರಂಭ ಆಗಿದ್ದು ಭರದಿಂದ ಚಿತ್ರೀಕರಣ ನಡೀತಿದೆ.

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more