ರಕ್ಷಿತ್-ರಶ್ಮಿಕಾ ಮಂದಣ್ಣ ಬ್ರೇಕಪ್‌ಗೆ ಈತನೇ ಕಾರಣವಂತೆ..! ತಮಾಷೆ ಎನಿಸಿದರೂ ನಿಜ ಕಣ್ರೀ!

ರಕ್ಷಿತ್-ರಶ್ಮಿಕಾ ಮಂದಣ್ಣ ಬ್ರೇಕಪ್‌ಗೆ ಈತನೇ ಕಾರಣವಂತೆ..! ತಮಾಷೆ ಎನಿಸಿದರೂ ನಿಜ ಕಣ್ರೀ!

Published : Jul 22, 2022, 03:11 PM ISTUpdated : Jul 22, 2022, 03:20 PM IST

ರಶ್ಮಿಕಾ ಮಂದಣ್ಣ- ರಕ್ಷಿತ್ ಶೆಟ್ಟಿ ಬ್ರೇಕಪ್ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ.  ಈ ಸುದ್ದಿಯನ್ನು ಹರಿ ಬಿಟ್ಟಿದ್ದು ಯಾರು ಗೊತ್ತಾ? ಆಂಧ್ರದ  ಜ್ಯೋತಿಷಿ ವೇಣು ಸ್ವಾಮಿ. ರಶ್ಮಿಕಾ-ರಕ್ಷಿತ್ ಬ್ರೇಕಪ್ ಕುರಿತು, ರಶ್ಮಿಕಾ ಸಿನಿ ಕರಿಯರ್ ಕುರಿತು ಮತ್ತು ಅವಳ ಮುಂದಿನ ರಾಜಕೀಯ ಭವಿಷ್ಯದ ಕುರಿತ ಭಯಾನಕ ಸುದ್ದಿಗಳನ್ನು ಸ್ಫೋಟಗೊಳಿಸಿದ್ದಾರೆ ಆ ಜ್ಯೋತಿಷಿ. 

ರಶ್ಮಿಕಾ ಮಂದಣ್ಣ- ರಕ್ಷಿತ್ ಶೆಟ್ಟಿ (Rashmika Mandanna Rakshit Shetty) ಬ್ರೇಕಪ್ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ.  ಈ ಸುದ್ದಿಯನ್ನು ಹರಿ ಬಿಟ್ಟಿದ್ದು ಯಾರು ಗೊತ್ತಾ? ಆಂಧ್ರದ  ಜ್ಯೋತಿಷಿ ವೇಣು ಸ್ವಾಮಿ. ರಶ್ಮಿಕಾ-ರಕ್ಷಿತ್ ಬ್ರೇಕಪ್ ಕುರಿತು, ರಶ್ಮಿಕಾ ಸಿನಿ ಕರಿಯರ್ ಕುರಿತು ಮತ್ತು ಅವಳ ಮುಂದಿನ ರಾಜಕೀಯ ಭವಿಷ್ಯದ ಕುರಿತ ಭಯಾನಕ ಸುದ್ದಿಗಳನ್ನು ಸ್ಫೋಟಗೊಳಿಸಿದ್ದಾರೆ ಆ ಜ್ಯೋತಿಷಿ.

 

ರಶ್ಮಿಕಾ- ರಕ್ಷಿತ್ ನಿಶ್ಚಿತಾರ್ಥವಾಗಿ ಕೆಲ ದಿನಗಳವರೆಗೆ ಎಲ್ಲವೂ ಚೆನ್ನಾಗಿತ್ತು. ನಂತರ ಇಬ್ಬರೂ ಬ್ರೇಕಪ್ ಆಗಿದ್ದಾರೆ. ಇದಕ್ಕೂ ಕಾರಣ ಏನು ಅಂತ ಇಬ್ಬರೂ ಹೇಳಿಕೊಂಡಿರಲಿಲ್ಲ. ಅದಕ್ಕೆ ಕಾರಣ ಈ ಸ್ವಾಮೀಜಿಯ ಭವಿಷ್ಯವಂತೆ..! ಇದು ತಮಾಷೆ ಎನಿಸಿದರೂ ನಿಜ. ಹಾಗಾದರೆ ಸ್ವಾಮೀಜಿ ಹೇಳಿದ್ದೇನು..? ನೀವೇ ನೋಡಿ..!
 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
Read more