ರಕ್ಷಿತ್-ರಶ್ಮಿಕಾ ಮಂದಣ್ಣ ಬ್ರೇಕಪ್‌ಗೆ ಈತನೇ ಕಾರಣವಂತೆ..! ತಮಾಷೆ ಎನಿಸಿದರೂ ನಿಜ ಕಣ್ರೀ!

ರಕ್ಷಿತ್-ರಶ್ಮಿಕಾ ಮಂದಣ್ಣ ಬ್ರೇಕಪ್‌ಗೆ ಈತನೇ ಕಾರಣವಂತೆ..! ತಮಾಷೆ ಎನಿಸಿದರೂ ನಿಜ ಕಣ್ರೀ!

Published : Jul 22, 2022, 03:11 PM ISTUpdated : Jul 22, 2022, 03:20 PM IST

ರಶ್ಮಿಕಾ ಮಂದಣ್ಣ- ರಕ್ಷಿತ್ ಶೆಟ್ಟಿ ಬ್ರೇಕಪ್ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ.  ಈ ಸುದ್ದಿಯನ್ನು ಹರಿ ಬಿಟ್ಟಿದ್ದು ಯಾರು ಗೊತ್ತಾ? ಆಂಧ್ರದ  ಜ್ಯೋತಿಷಿ ವೇಣು ಸ್ವಾಮಿ. ರಶ್ಮಿಕಾ-ರಕ್ಷಿತ್ ಬ್ರೇಕಪ್ ಕುರಿತು, ರಶ್ಮಿಕಾ ಸಿನಿ ಕರಿಯರ್ ಕುರಿತು ಮತ್ತು ಅವಳ ಮುಂದಿನ ರಾಜಕೀಯ ಭವಿಷ್ಯದ ಕುರಿತ ಭಯಾನಕ ಸುದ್ದಿಗಳನ್ನು ಸ್ಫೋಟಗೊಳಿಸಿದ್ದಾರೆ ಆ ಜ್ಯೋತಿಷಿ. 

ರಶ್ಮಿಕಾ ಮಂದಣ್ಣ- ರಕ್ಷಿತ್ ಶೆಟ್ಟಿ (Rashmika Mandanna Rakshit Shetty) ಬ್ರೇಕಪ್ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ.  ಈ ಸುದ್ದಿಯನ್ನು ಹರಿ ಬಿಟ್ಟಿದ್ದು ಯಾರು ಗೊತ್ತಾ? ಆಂಧ್ರದ  ಜ್ಯೋತಿಷಿ ವೇಣು ಸ್ವಾಮಿ. ರಶ್ಮಿಕಾ-ರಕ್ಷಿತ್ ಬ್ರೇಕಪ್ ಕುರಿತು, ರಶ್ಮಿಕಾ ಸಿನಿ ಕರಿಯರ್ ಕುರಿತು ಮತ್ತು ಅವಳ ಮುಂದಿನ ರಾಜಕೀಯ ಭವಿಷ್ಯದ ಕುರಿತ ಭಯಾನಕ ಸುದ್ದಿಗಳನ್ನು ಸ್ಫೋಟಗೊಳಿಸಿದ್ದಾರೆ ಆ ಜ್ಯೋತಿಷಿ.

 

ರಶ್ಮಿಕಾ- ರಕ್ಷಿತ್ ನಿಶ್ಚಿತಾರ್ಥವಾಗಿ ಕೆಲ ದಿನಗಳವರೆಗೆ ಎಲ್ಲವೂ ಚೆನ್ನಾಗಿತ್ತು. ನಂತರ ಇಬ್ಬರೂ ಬ್ರೇಕಪ್ ಆಗಿದ್ದಾರೆ. ಇದಕ್ಕೂ ಕಾರಣ ಏನು ಅಂತ ಇಬ್ಬರೂ ಹೇಳಿಕೊಂಡಿರಲಿಲ್ಲ. ಅದಕ್ಕೆ ಕಾರಣ ಈ ಸ್ವಾಮೀಜಿಯ ಭವಿಷ್ಯವಂತೆ..! ಇದು ತಮಾಷೆ ಎನಿಸಿದರೂ ನಿಜ. ಹಾಗಾದರೆ ಸ್ವಾಮೀಜಿ ಹೇಳಿದ್ದೇನು..? ನೀವೇ ನೋಡಿ..!
 

02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
Read more