ರಕ್ಷಿತ್-ರಶ್ಮಿಕಾ ಮಂದಣ್ಣ ಬ್ರೇಕಪ್‌ಗೆ ಈತನೇ ಕಾರಣವಂತೆ..! ತಮಾಷೆ ಎನಿಸಿದರೂ ನಿಜ ಕಣ್ರೀ!

ರಕ್ಷಿತ್-ರಶ್ಮಿಕಾ ಮಂದಣ್ಣ ಬ್ರೇಕಪ್‌ಗೆ ಈತನೇ ಕಾರಣವಂತೆ..! ತಮಾಷೆ ಎನಿಸಿದರೂ ನಿಜ ಕಣ್ರೀ!

Published : Jul 22, 2022, 03:11 PM ISTUpdated : Jul 22, 2022, 03:20 PM IST

ರಶ್ಮಿಕಾ ಮಂದಣ್ಣ- ರಕ್ಷಿತ್ ಶೆಟ್ಟಿ ಬ್ರೇಕಪ್ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ.  ಈ ಸುದ್ದಿಯನ್ನು ಹರಿ ಬಿಟ್ಟಿದ್ದು ಯಾರು ಗೊತ್ತಾ? ಆಂಧ್ರದ  ಜ್ಯೋತಿಷಿ ವೇಣು ಸ್ವಾಮಿ. ರಶ್ಮಿಕಾ-ರಕ್ಷಿತ್ ಬ್ರೇಕಪ್ ಕುರಿತು, ರಶ್ಮಿಕಾ ಸಿನಿ ಕರಿಯರ್ ಕುರಿತು ಮತ್ತು ಅವಳ ಮುಂದಿನ ರಾಜಕೀಯ ಭವಿಷ್ಯದ ಕುರಿತ ಭಯಾನಕ ಸುದ್ದಿಗಳನ್ನು ಸ್ಫೋಟಗೊಳಿಸಿದ್ದಾರೆ ಆ ಜ್ಯೋತಿಷಿ. 

ರಶ್ಮಿಕಾ ಮಂದಣ್ಣ- ರಕ್ಷಿತ್ ಶೆಟ್ಟಿ (Rashmika Mandanna Rakshit Shetty) ಬ್ರೇಕಪ್ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ.  ಈ ಸುದ್ದಿಯನ್ನು ಹರಿ ಬಿಟ್ಟಿದ್ದು ಯಾರು ಗೊತ್ತಾ? ಆಂಧ್ರದ  ಜ್ಯೋತಿಷಿ ವೇಣು ಸ್ವಾಮಿ. ರಶ್ಮಿಕಾ-ರಕ್ಷಿತ್ ಬ್ರೇಕಪ್ ಕುರಿತು, ರಶ್ಮಿಕಾ ಸಿನಿ ಕರಿಯರ್ ಕುರಿತು ಮತ್ತು ಅವಳ ಮುಂದಿನ ರಾಜಕೀಯ ಭವಿಷ್ಯದ ಕುರಿತ ಭಯಾನಕ ಸುದ್ದಿಗಳನ್ನು ಸ್ಫೋಟಗೊಳಿಸಿದ್ದಾರೆ ಆ ಜ್ಯೋತಿಷಿ.

 

ರಶ್ಮಿಕಾ- ರಕ್ಷಿತ್ ನಿಶ್ಚಿತಾರ್ಥವಾಗಿ ಕೆಲ ದಿನಗಳವರೆಗೆ ಎಲ್ಲವೂ ಚೆನ್ನಾಗಿತ್ತು. ನಂತರ ಇಬ್ಬರೂ ಬ್ರೇಕಪ್ ಆಗಿದ್ದಾರೆ. ಇದಕ್ಕೂ ಕಾರಣ ಏನು ಅಂತ ಇಬ್ಬರೂ ಹೇಳಿಕೊಂಡಿರಲಿಲ್ಲ. ಅದಕ್ಕೆ ಕಾರಣ ಈ ಸ್ವಾಮೀಜಿಯ ಭವಿಷ್ಯವಂತೆ..! ಇದು ತಮಾಷೆ ಎನಿಸಿದರೂ ನಿಜ. ಹಾಗಾದರೆ ಸ್ವಾಮೀಜಿ ಹೇಳಿದ್ದೇನು..? ನೀವೇ ನೋಡಿ..!
 

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more