ರಕ್ಷಿತ್-ರಶ್ಮಿಕಾ ಮಂದಣ್ಣ ಬ್ರೇಕಪ್‌ಗೆ ಈತನೇ ಕಾರಣವಂತೆ..! ತಮಾಷೆ ಎನಿಸಿದರೂ ನಿಜ ಕಣ್ರೀ!

ರಕ್ಷಿತ್-ರಶ್ಮಿಕಾ ಮಂದಣ್ಣ ಬ್ರೇಕಪ್‌ಗೆ ಈತನೇ ಕಾರಣವಂತೆ..! ತಮಾಷೆ ಎನಿಸಿದರೂ ನಿಜ ಕಣ್ರೀ!

Published : Jul 22, 2022, 03:11 PM ISTUpdated : Jul 22, 2022, 03:20 PM IST

ರಶ್ಮಿಕಾ ಮಂದಣ್ಣ- ರಕ್ಷಿತ್ ಶೆಟ್ಟಿ ಬ್ರೇಕಪ್ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ.  ಈ ಸುದ್ದಿಯನ್ನು ಹರಿ ಬಿಟ್ಟಿದ್ದು ಯಾರು ಗೊತ್ತಾ? ಆಂಧ್ರದ  ಜ್ಯೋತಿಷಿ ವೇಣು ಸ್ವಾಮಿ. ರಶ್ಮಿಕಾ-ರಕ್ಷಿತ್ ಬ್ರೇಕಪ್ ಕುರಿತು, ರಶ್ಮಿಕಾ ಸಿನಿ ಕರಿಯರ್ ಕುರಿತು ಮತ್ತು ಅವಳ ಮುಂದಿನ ರಾಜಕೀಯ ಭವಿಷ್ಯದ ಕುರಿತ ಭಯಾನಕ ಸುದ್ದಿಗಳನ್ನು ಸ್ಫೋಟಗೊಳಿಸಿದ್ದಾರೆ ಆ ಜ್ಯೋತಿಷಿ. 

ರಶ್ಮಿಕಾ ಮಂದಣ್ಣ- ರಕ್ಷಿತ್ ಶೆಟ್ಟಿ (Rashmika Mandanna Rakshit Shetty) ಬ್ರೇಕಪ್ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ.  ಈ ಸುದ್ದಿಯನ್ನು ಹರಿ ಬಿಟ್ಟಿದ್ದು ಯಾರು ಗೊತ್ತಾ? ಆಂಧ್ರದ  ಜ್ಯೋತಿಷಿ ವೇಣು ಸ್ವಾಮಿ. ರಶ್ಮಿಕಾ-ರಕ್ಷಿತ್ ಬ್ರೇಕಪ್ ಕುರಿತು, ರಶ್ಮಿಕಾ ಸಿನಿ ಕರಿಯರ್ ಕುರಿತು ಮತ್ತು ಅವಳ ಮುಂದಿನ ರಾಜಕೀಯ ಭವಿಷ್ಯದ ಕುರಿತ ಭಯಾನಕ ಸುದ್ದಿಗಳನ್ನು ಸ್ಫೋಟಗೊಳಿಸಿದ್ದಾರೆ ಆ ಜ್ಯೋತಿಷಿ.

 

ರಶ್ಮಿಕಾ- ರಕ್ಷಿತ್ ನಿಶ್ಚಿತಾರ್ಥವಾಗಿ ಕೆಲ ದಿನಗಳವರೆಗೆ ಎಲ್ಲವೂ ಚೆನ್ನಾಗಿತ್ತು. ನಂತರ ಇಬ್ಬರೂ ಬ್ರೇಕಪ್ ಆಗಿದ್ದಾರೆ. ಇದಕ್ಕೂ ಕಾರಣ ಏನು ಅಂತ ಇಬ್ಬರೂ ಹೇಳಿಕೊಂಡಿರಲಿಲ್ಲ. ಅದಕ್ಕೆ ಕಾರಣ ಈ ಸ್ವಾಮೀಜಿಯ ಭವಿಷ್ಯವಂತೆ..! ಇದು ತಮಾಷೆ ಎನಿಸಿದರೂ ನಿಜ. ಹಾಗಾದರೆ ಸ್ವಾಮೀಜಿ ಹೇಳಿದ್ದೇನು..? ನೀವೇ ನೋಡಿ..!
 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more