'ಬ್ಯಾಡ್‌ ಮ್ಯಾನರ್ಸ್'ನಿಂದ ಬಿಗ್ ಅನೌನ್ಸ್‌ಮೆಂಟ್: ಮಾ.22ಕ್ಕೆ ಸ್ಪೆಷಲ್ ಸಾಂಗ್ ರಿಲೀಸ್!

'ಬ್ಯಾಡ್‌ ಮ್ಯಾನರ್ಸ್'ನಿಂದ ಬಿಗ್ ಅನೌನ್ಸ್‌ಮೆಂಟ್: ಮಾ.22ಕ್ಕೆ ಸ್ಪೆಷಲ್ ಸಾಂಗ್ ರಿಲೀಸ್!

Published : Mar 16, 2023, 09:50 PM IST

ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಸುಪುತ್ರ ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್ ಸಿನಿಮಾ ಮೂಲಕ ಅಂಬಿ ಫ್ಯಾನ್ಸ್ಅನ್ನ ರಂಜಿಸೋಕೆ ಸಜ್ಜಾಗಿದ್ದಾರೆ. ಇಷ್ಟು ದಿನ ಬ್ಯಾಡ್ ಮ್ಯಾನರ್ಸ್ ಬಗ್ಗೆ ಯಾವ್ದೇ ಅಪ್ಡೇಟ್ ಕೊಡದೇ ತಣ್ಣಗೆ  ಶೂಟಿಂಗ್ ಮಾಡುತ್ತಿದ್ದ ಅಭಿಷೇಕ್ ಈಗ ಬ್ಯಾಡ್ ಮ್ಯಾನರ್ಸ್ ಬಗ್ಗೆ ಬಿಗ್ ಅಪ್ಡೇಟ್ ಒಂದನ್ನ ಕೊಟ್ಟಿದ್ದಾರೆ.

ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಸುಪುತ್ರ ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್ ಸಿನಿಮಾ ಮೂಲಕ ಅಂಬಿ ಫ್ಯಾನ್ಸ್ಅನ್ನ ರಂಜಿಸೋಕೆ ಸಜ್ಜಾಗಿದ್ದಾರೆ. ಇಷ್ಟು ದಿನ ಬ್ಯಾಡ್ ಮ್ಯಾನರ್ಸ್ ಬಗ್ಗೆ ಯಾವ್ದೇ ಅಪ್ಡೇಟ್ ಕೊಡದೇ ತಣ್ಣಗೆ  ಶೂಟಿಂಗ್ ಮಾಡುತ್ತಿದ್ದ ಅಭಿಷೇಕ್ ಈಗ ಬ್ಯಾಡ್ ಮ್ಯಾನರ್ಸ್ ಬಗ್ಗೆ ಬಿಗ್ ಅಪ್ಡೇಟ್ ಒಂದನ್ನ ಕೊಟ್ಟಿದ್ದಾರೆ. ಬ್ಯಾಡ್ ಮ್ಯಾನರ್ಸ್ಗೆ ದುನಿಯಾ ಸೂರಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ದುನಿಯಾ ಸೂರಿ ಕಲ್ಪನೆಯ ಸಿನಿಮಾಗಳಲ್ಲಿ ಪೊಲೀಸ್ ಇನ್ವೆಸ್ಟಿಗೇಷನ್ ಸ್ಟೋರಿ ಹೆಚ್ಚಾಗಿರುತ್ತೆ. ಬ್ಯಾಡ್ ಮ್ಯಾನರ್ಸ್ ಕೂಡ ಅಂತದ್ದೇ ಕಥೆ ಆಗಿದ್ದು, ಅಭಿಷೇಕ್ ಅಂಬರೀಶ್ ಇಲ್ಲಿ ರಫ್ ಪೊಲೀಸ್ ಆಫೀಸರ್ ಆಗಿರೋ ಕಾಣಿಸುತ್ತಿದ್ದಾರೆ. ಇದೀಗ ಈ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಬ್ಯಾಡ್‌ ಮ್ಯಾನರ್ಸ್‌ನ ಪ್ರಚಾರದ ಹೆಜ್ಜೆ ಇಟ್ಟಿದ್ದಾರೆ ಅಭಿಷೇಕ್ ಅಂಬರೀಶ್.. ಅದಕ್ಕಾಗಿ ಮಾರ್ಚ್ 22ರಂದು ರುದ್ರಾಭಿಷೇಕ ಅನ್ನೋ ಹಾಡನ್ನ ರಿಲೀಸ್ ಮಾಡೋದಕ್ಕೆ ಡೇಟ್ ಫಿಕ್ಸ್ ಮಾಡಿಕೊಳ್ಳಲಾಗಿದೆ. ಇಲ್ಲಿಂದ ಬ್ಯಾಡ್ ಮ್ಯಾನರ್ಸ್ ಪ್ರಚಾರದ ತೇರು ಎಳೆಯಲಿದೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
Read more