'ಬ್ಯಾಡ್‌ ಮ್ಯಾನರ್ಸ್'ನಿಂದ ಬಿಗ್ ಅನೌನ್ಸ್‌ಮೆಂಟ್: ಮಾ.22ಕ್ಕೆ ಸ್ಪೆಷಲ್ ಸಾಂಗ್ ರಿಲೀಸ್!

'ಬ್ಯಾಡ್‌ ಮ್ಯಾನರ್ಸ್'ನಿಂದ ಬಿಗ್ ಅನೌನ್ಸ್‌ಮೆಂಟ್: ಮಾ.22ಕ್ಕೆ ಸ್ಪೆಷಲ್ ಸಾಂಗ್ ರಿಲೀಸ್!

Published : Mar 16, 2023, 09:50 PM IST

ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಸುಪುತ್ರ ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್ ಸಿನಿಮಾ ಮೂಲಕ ಅಂಬಿ ಫ್ಯಾನ್ಸ್ಅನ್ನ ರಂಜಿಸೋಕೆ ಸಜ್ಜಾಗಿದ್ದಾರೆ. ಇಷ್ಟು ದಿನ ಬ್ಯಾಡ್ ಮ್ಯಾನರ್ಸ್ ಬಗ್ಗೆ ಯಾವ್ದೇ ಅಪ್ಡೇಟ್ ಕೊಡದೇ ತಣ್ಣಗೆ  ಶೂಟಿಂಗ್ ಮಾಡುತ್ತಿದ್ದ ಅಭಿಷೇಕ್ ಈಗ ಬ್ಯಾಡ್ ಮ್ಯಾನರ್ಸ್ ಬಗ್ಗೆ ಬಿಗ್ ಅಪ್ಡೇಟ್ ಒಂದನ್ನ ಕೊಟ್ಟಿದ್ದಾರೆ.

ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಸುಪುತ್ರ ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್ ಸಿನಿಮಾ ಮೂಲಕ ಅಂಬಿ ಫ್ಯಾನ್ಸ್ಅನ್ನ ರಂಜಿಸೋಕೆ ಸಜ್ಜಾಗಿದ್ದಾರೆ. ಇಷ್ಟು ದಿನ ಬ್ಯಾಡ್ ಮ್ಯಾನರ್ಸ್ ಬಗ್ಗೆ ಯಾವ್ದೇ ಅಪ್ಡೇಟ್ ಕೊಡದೇ ತಣ್ಣಗೆ  ಶೂಟಿಂಗ್ ಮಾಡುತ್ತಿದ್ದ ಅಭಿಷೇಕ್ ಈಗ ಬ್ಯಾಡ್ ಮ್ಯಾನರ್ಸ್ ಬಗ್ಗೆ ಬಿಗ್ ಅಪ್ಡೇಟ್ ಒಂದನ್ನ ಕೊಟ್ಟಿದ್ದಾರೆ. ಬ್ಯಾಡ್ ಮ್ಯಾನರ್ಸ್ಗೆ ದುನಿಯಾ ಸೂರಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ದುನಿಯಾ ಸೂರಿ ಕಲ್ಪನೆಯ ಸಿನಿಮಾಗಳಲ್ಲಿ ಪೊಲೀಸ್ ಇನ್ವೆಸ್ಟಿಗೇಷನ್ ಸ್ಟೋರಿ ಹೆಚ್ಚಾಗಿರುತ್ತೆ. ಬ್ಯಾಡ್ ಮ್ಯಾನರ್ಸ್ ಕೂಡ ಅಂತದ್ದೇ ಕಥೆ ಆಗಿದ್ದು, ಅಭಿಷೇಕ್ ಅಂಬರೀಶ್ ಇಲ್ಲಿ ರಫ್ ಪೊಲೀಸ್ ಆಫೀಸರ್ ಆಗಿರೋ ಕಾಣಿಸುತ್ತಿದ್ದಾರೆ. ಇದೀಗ ಈ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಬ್ಯಾಡ್‌ ಮ್ಯಾನರ್ಸ್‌ನ ಪ್ರಚಾರದ ಹೆಜ್ಜೆ ಇಟ್ಟಿದ್ದಾರೆ ಅಭಿಷೇಕ್ ಅಂಬರೀಶ್.. ಅದಕ್ಕಾಗಿ ಮಾರ್ಚ್ 22ರಂದು ರುದ್ರಾಭಿಷೇಕ ಅನ್ನೋ ಹಾಡನ್ನ ರಿಲೀಸ್ ಮಾಡೋದಕ್ಕೆ ಡೇಟ್ ಫಿಕ್ಸ್ ಮಾಡಿಕೊಳ್ಳಲಾಗಿದೆ. ಇಲ್ಲಿಂದ ಬ್ಯಾಡ್ ಮ್ಯಾನರ್ಸ್ ಪ್ರಚಾರದ ತೇರು ಎಳೆಯಲಿದೆ.

03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
Read more