‘ಸಿರಿವಂತನಾದರೂ ತಾಂಡಾದಲ್ಲೇ ಇರುವೆ’ ಹನುಮಂತನ ಶಪಥ!

‘ಸಿರಿವಂತನಾದರೂ ತಾಂಡಾದಲ್ಲೇ ಇರುವೆ’ ಹನುಮಂತನ ಶಪಥ!

Published : Jan 29, 2025, 05:53 PM IST

ಬಿಗ್ ಬಾಸ್ ಸೀಸನ್ 11 ಮುಕ್ತಾಯವಾಗಿದೆ. ಹಳ್ಳಿ ಹೈದ, ಕುರುಗಾಹಿ ಹನುಮಂತ ಶೋ ಗೆದ್ದು ಟ್ರೋಫಿ ಎತ್ತಿ ಹಿಡಿದಿದ್ದಾನೆ. ಭರ್ತಿ ಅರ್ಧ ಕೋಟಿ ಬಹುಮಾನ ಗೆದ್ದಿದ್ದಾನೆ. 
 

ಹಳ್ಳಿ ಹೈದ, ಕುರಿಗಾಹಿ ಹನುಮಂತ ಈ ಬಾರಿಯ ಬಿಗ್ ಬಾಸ್ ವಿಜೇತನಾಗಿ ಹೊರಹೊಮ್ಮಿದ್ದಾನೆ. ಬರೊಬ್ಬರಿ ಅರ್ಧ ಕೋಟಿ ಬಹುಮಾನ ಗೆದ್ದು,5 ಕೋಟಿ ಕನ್ನಡಿಗರ ಮನಸು ಗೆದ್ದಿದ್ದಾನೆ. ಬಿಗ್​ ಬಾಸ್​ನಿಂದ ಹನುಮಂತನ ಲೈಫೇ ಸೆಟಲ್ ಆಗಿದೆ. 

ಹಾಗಂತ ಹನುಮಂತ ಬಿಗ್ ಬಾಸ್​ಗೆ ಕಾಡಿ ಬೇಡಿ ಬಂದವನಲ್ಲ. ನಿಜ ಹೇಳಬೇಕು ಅಂದ್ರೆ ಕಳೆದ 4 ಸೀಸನ್​ನಿಂದ  ಬಿಗ್ ಬಾಸ್ ಆಯೋಜಕರೇ ಹನುಮನ ಹಿಂದೆ ಬಿದ್ದಿದ್ರು. 4 ಬಾರಿ ಒಲ್ಲೆ ಅಂದವನು ಈ ಬಾರಿ ದೊಡ್ಮನೆಗೆ ಬಂದಿದ್ದೇಕೆ..? ಆ ಕುರಿತ ಎಕ್ಸ್​ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.
 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more