‘ಸಿರಿವಂತನಾದರೂ ತಾಂಡಾದಲ್ಲೇ ಇರುವೆ’ ಹನುಮಂತನ ಶಪಥ!

‘ಸಿರಿವಂತನಾದರೂ ತಾಂಡಾದಲ್ಲೇ ಇರುವೆ’ ಹನುಮಂತನ ಶಪಥ!

Published : Jan 29, 2025, 05:53 PM IST

ಬಿಗ್ ಬಾಸ್ ಸೀಸನ್ 11 ಮುಕ್ತಾಯವಾಗಿದೆ. ಹಳ್ಳಿ ಹೈದ, ಕುರುಗಾಹಿ ಹನುಮಂತ ಶೋ ಗೆದ್ದು ಟ್ರೋಫಿ ಎತ್ತಿ ಹಿಡಿದಿದ್ದಾನೆ. ಭರ್ತಿ ಅರ್ಧ ಕೋಟಿ ಬಹುಮಾನ ಗೆದ್ದಿದ್ದಾನೆ. 
 

ಹಳ್ಳಿ ಹೈದ, ಕುರಿಗಾಹಿ ಹನುಮಂತ ಈ ಬಾರಿಯ ಬಿಗ್ ಬಾಸ್ ವಿಜೇತನಾಗಿ ಹೊರಹೊಮ್ಮಿದ್ದಾನೆ. ಬರೊಬ್ಬರಿ ಅರ್ಧ ಕೋಟಿ ಬಹುಮಾನ ಗೆದ್ದು,5 ಕೋಟಿ ಕನ್ನಡಿಗರ ಮನಸು ಗೆದ್ದಿದ್ದಾನೆ. ಬಿಗ್​ ಬಾಸ್​ನಿಂದ ಹನುಮಂತನ ಲೈಫೇ ಸೆಟಲ್ ಆಗಿದೆ. 

ಹಾಗಂತ ಹನುಮಂತ ಬಿಗ್ ಬಾಸ್​ಗೆ ಕಾಡಿ ಬೇಡಿ ಬಂದವನಲ್ಲ. ನಿಜ ಹೇಳಬೇಕು ಅಂದ್ರೆ ಕಳೆದ 4 ಸೀಸನ್​ನಿಂದ  ಬಿಗ್ ಬಾಸ್ ಆಯೋಜಕರೇ ಹನುಮನ ಹಿಂದೆ ಬಿದ್ದಿದ್ರು. 4 ಬಾರಿ ಒಲ್ಲೆ ಅಂದವನು ಈ ಬಾರಿ ದೊಡ್ಮನೆಗೆ ಬಂದಿದ್ದೇಕೆ..? ಆ ಕುರಿತ ಎಕ್ಸ್​ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more