‘ಸಿರಿವಂತನಾದರೂ ತಾಂಡಾದಲ್ಲೇ ಇರುವೆ’ ಹನುಮಂತನ ಶಪಥ!

‘ಸಿರಿವಂತನಾದರೂ ತಾಂಡಾದಲ್ಲೇ ಇರುವೆ’ ಹನುಮಂತನ ಶಪಥ!

Published : Jan 29, 2025, 05:53 PM IST

ಬಿಗ್ ಬಾಸ್ ಸೀಸನ್ 11 ಮುಕ್ತಾಯವಾಗಿದೆ. ಹಳ್ಳಿ ಹೈದ, ಕುರುಗಾಹಿ ಹನುಮಂತ ಶೋ ಗೆದ್ದು ಟ್ರೋಫಿ ಎತ್ತಿ ಹಿಡಿದಿದ್ದಾನೆ. ಭರ್ತಿ ಅರ್ಧ ಕೋಟಿ ಬಹುಮಾನ ಗೆದ್ದಿದ್ದಾನೆ. 
 

ಹಳ್ಳಿ ಹೈದ, ಕುರಿಗಾಹಿ ಹನುಮಂತ ಈ ಬಾರಿಯ ಬಿಗ್ ಬಾಸ್ ವಿಜೇತನಾಗಿ ಹೊರಹೊಮ್ಮಿದ್ದಾನೆ. ಬರೊಬ್ಬರಿ ಅರ್ಧ ಕೋಟಿ ಬಹುಮಾನ ಗೆದ್ದು,5 ಕೋಟಿ ಕನ್ನಡಿಗರ ಮನಸು ಗೆದ್ದಿದ್ದಾನೆ. ಬಿಗ್​ ಬಾಸ್​ನಿಂದ ಹನುಮಂತನ ಲೈಫೇ ಸೆಟಲ್ ಆಗಿದೆ. 

ಹಾಗಂತ ಹನುಮಂತ ಬಿಗ್ ಬಾಸ್​ಗೆ ಕಾಡಿ ಬೇಡಿ ಬಂದವನಲ್ಲ. ನಿಜ ಹೇಳಬೇಕು ಅಂದ್ರೆ ಕಳೆದ 4 ಸೀಸನ್​ನಿಂದ  ಬಿಗ್ ಬಾಸ್ ಆಯೋಜಕರೇ ಹನುಮನ ಹಿಂದೆ ಬಿದ್ದಿದ್ರು. 4 ಬಾರಿ ಒಲ್ಲೆ ಅಂದವನು ಈ ಬಾರಿ ದೊಡ್ಮನೆಗೆ ಬಂದಿದ್ದೇಕೆ..? ಆ ಕುರಿತ ಎಕ್ಸ್​ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.
 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
Read more