‘ಸಿರಿವಂತನಾದರೂ ತಾಂಡಾದಲ್ಲೇ ಇರುವೆ’ ಹನುಮಂತನ ಶಪಥ!

‘ಸಿರಿವಂತನಾದರೂ ತಾಂಡಾದಲ್ಲೇ ಇರುವೆ’ ಹನುಮಂತನ ಶಪಥ!

Published : Jan 29, 2025, 05:53 PM IST

ಬಿಗ್ ಬಾಸ್ ಸೀಸನ್ 11 ಮುಕ್ತಾಯವಾಗಿದೆ. ಹಳ್ಳಿ ಹೈದ, ಕುರುಗಾಹಿ ಹನುಮಂತ ಶೋ ಗೆದ್ದು ಟ್ರೋಫಿ ಎತ್ತಿ ಹಿಡಿದಿದ್ದಾನೆ. ಭರ್ತಿ ಅರ್ಧ ಕೋಟಿ ಬಹುಮಾನ ಗೆದ್ದಿದ್ದಾನೆ. 
 

ಹಳ್ಳಿ ಹೈದ, ಕುರಿಗಾಹಿ ಹನುಮಂತ ಈ ಬಾರಿಯ ಬಿಗ್ ಬಾಸ್ ವಿಜೇತನಾಗಿ ಹೊರಹೊಮ್ಮಿದ್ದಾನೆ. ಬರೊಬ್ಬರಿ ಅರ್ಧ ಕೋಟಿ ಬಹುಮಾನ ಗೆದ್ದು,5 ಕೋಟಿ ಕನ್ನಡಿಗರ ಮನಸು ಗೆದ್ದಿದ್ದಾನೆ. ಬಿಗ್​ ಬಾಸ್​ನಿಂದ ಹನುಮಂತನ ಲೈಫೇ ಸೆಟಲ್ ಆಗಿದೆ. 

ಹಾಗಂತ ಹನುಮಂತ ಬಿಗ್ ಬಾಸ್​ಗೆ ಕಾಡಿ ಬೇಡಿ ಬಂದವನಲ್ಲ. ನಿಜ ಹೇಳಬೇಕು ಅಂದ್ರೆ ಕಳೆದ 4 ಸೀಸನ್​ನಿಂದ  ಬಿಗ್ ಬಾಸ್ ಆಯೋಜಕರೇ ಹನುಮನ ಹಿಂದೆ ಬಿದ್ದಿದ್ರು. 4 ಬಾರಿ ಒಲ್ಲೆ ಅಂದವನು ಈ ಬಾರಿ ದೊಡ್ಮನೆಗೆ ಬಂದಿದ್ದೇಕೆ..? ಆ ಕುರಿತ ಎಕ್ಸ್​ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.
 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
Read more