ಬಿಗ್‌ಬಾಸ್ ಭುವನ್‌ಗೆ ತೊಡೆ ಕಚ್ಚಿದ ಪ್ರಕರಣ; ಕ್ಷಮೆಯಾಚಿಸಿದ ಪ್ರಥಮ್

ಬಿಗ್‌ಬಾಸ್ ಭುವನ್‌ಗೆ ತೊಡೆ ಕಚ್ಚಿದ ಪ್ರಕರಣ; ಕ್ಷಮೆಯಾಚಿಸಿದ ಪ್ರಥಮ್

Published : Aug 20, 2019, 04:39 PM IST

ಬಿಗ್ ಬಾಸ್ ಪ್ರಥಮ್ ಭುವನ್ ತೊಡೆ ಕಚ್ಚಿದ ಪ್ರಕರಣ ಈಗ ನಿರ್ಮಾಪಕ ವಿತರಕ ಜಯಣ್ಣ ಮತ್ತು ರಮೇಶ್ ಮಧ್ಯಸ್ಥಿಕೆಯಲ್ಲಿ ಸಂಧಾನವಾಗಿದೆ. ಪ್ರಥಮ್ ಮೇಲೆ ಹಾಕಿರೋ ಕೇಸ್ ಹಿಂಪಡೆಯಲು ಭುವನ್ ಒಪ್ಪಿದ್ದಾರೆ. ಅದೇ ರೀತಿ  ತೊಡೆಕಚ್ಚಿ ಮಾಡಿದ ಆರೋಪಗಳನ್ನೆಲ್ಲ  ಪ್ರಥಮ್ ಕೂಡಾ ಒಪ್ಪಿದ್ದಾರೆ. ಒಟ್ಟಿನಲ್ಲಿ ಈ ಪ್ರಕರಣ ಸಂಧಾನದಲ್ಲಿ ಅಂತ್ಯಗೊಂಡಿದೆ. 

ಬಿಗ್ ಬಾಸ್ ಪ್ರಥಮ್ ಭುವನ್ ತೊಡೆ ಕಚ್ಚಿದ ಪ್ರಕರಣ ಈಗ ನಿರ್ಮಾಪಕ ವಿತರಕ ಜಯಣ್ಣ ಮತ್ತು ರಮೇಶ್ ಮಧ್ಯಸ್ಥಿಕೆಯಲ್ಲಿ ಸಂಧಾನವಾಗಿದೆ. ಪ್ರಥಮ್ ಮೇಲೆ ಹಾಕಿರೋ ಕೇಸ್ ಹಿಂಪಡೆಯಲು ಭುವನ್ ಒಪ್ಪಿದ್ದಾರೆ. ಅದೇ ರೀತಿ  ತೊಡೆಕಚ್ಚಿ ಮಾಡಿದ ಆರೋಪಗಳನ್ನೆಲ್ಲ  ಪ್ರಥಮ್ ಕೂಡಾ ಒಪ್ಪಿದ್ದಾರೆ. ಒಟ್ಟಿನಲ್ಲಿ ಈ ಪ್ರಕರಣ ಸಂಧಾನದಲ್ಲಿ ಅಂತ್ಯಗೊಂಡಿದೆ. 

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ