ಮುಖ್ಯಮಂತ್ರಿ ಮಗನಿಗೆ ಬುದ್ಧಿ ಹೇಳಿದ ಬಿಗ್‌ಬಾಸ್‌ ವಿನ್ನರ್‌ ಪ್ರಥಮ್: ಎಲ್ಲ ಧರ್ಮ ಗೌರವಿಸುವಂತೆ ತಾಕೀತು

ಮುಖ್ಯಮಂತ್ರಿ ಮಗನಿಗೆ ಬುದ್ಧಿ ಹೇಳಿದ ಬಿಗ್‌ಬಾಸ್‌ ವಿನ್ನರ್‌ ಪ್ರಥಮ್: ಎಲ್ಲ ಧರ್ಮ ಗೌರವಿಸುವಂತೆ ತಾಕೀತು

Published : Sep 06, 2023, 11:31 AM IST

ಸನಾತನ ಧರ್ಮ ನಿರ್ಮೂಲನೆ ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ಗೆ ಬಿಗ್‌ಬಾಸ್‌ ವಿನ್ನರ್‌ ಒಳ್ಳೆಯ ಹುಡುಗ ಪ್ರಥಮ್‌ ಬುದ್ಧಿ ಹೇಳಿದ್ದಾರೆ.

ಚಾಮರಾಜನಗರ (ಸೆ.06): ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರ ಪುತ್ರ ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮ ನಿರ್ಮೂಲನೆ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಗ್‌ಬಾಸ್‌ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್‌, ನಿನಗಿಷ್ಟ ಇಲ್ಲ ಅಂದ್ರೆ ಬೇಡಕಣಯ್ಯ, ನಿನಗ್ಯಾರಯ್ಯ ಹೇಳಿದ್ದು ಪೂಜೆ ಮಾಡು ಅಂತಾ? ಎಲ್ಲರಿಗೂ ಅವರದ್ದೇ ಧರ್ಮ ಇದೆ, ಎಲ್ಲಾ ಧರ್ಮವನ್ನು ಗೌರವಿಸ ಬೇಕು ಎಂದು ತಾಕೀತು ಮಾಡಿದ್ದಾರೆ.

ಮುಂದುವರೆದು, ಬೇರೆಯವರ ಭಾವನೆಗಳನ್ನು ನೋಯಿಸಿದರೆ ನಮ್ಮನ್ನು ಮನುಷ್ಯರು ಅಂತಾರಾ? ಎಲ್ಲರಿಗು ಅವರದ್ದೇ ಆದ ಧರ್ಮ ಇದೆ ನಂಬಿಕೆ ಇದೆ, ನಿನಗಿಷ್ಟ ಇಲ್ಲ ಅಂದ್ರೆ ಬೇಡ. ಸನಾತನ ಧರ್ಮ ಬಹಳ ಕಾಲದಿಂದ ಇದೆ. ಪ್ರತಿಯೊಂದು ಧರ್ಮವನ್ನು ಗೌರವಿಸಬೇಕು. ಆದರೆ ಸಾರ್ವಜನಿಕವಾಗಿ ಹೆಂಗೆಂಗೋ ಮಾತಾಡೋದು ಸರಿಯಲ್ಲ. ಒಂದು ಬಾರಿ ಹೇಳಿದ ಮೇಲೆ ತಿದ್ಕೊಬಹುದು ಅಂದ್ಕೊಂಡಿದ್ದೆನು. ಒಂದು ಬಾರಿ ನೀಡಿದ ಹೇಳಿಕೆ ತಪ್ಪಾಗಿದ್ರೆ ತಿದ್ದುಕೊಳ್ಳಲು ಬಹಳಷ್ಟು ವೇದಿಕೆಗಳಿವೆ. ಆದ್ರೆ ನಾನು ಹೇಳಿದ್ದೆ ಸರಿ, ನಾನು ಹಂಗೆ ಹೇಳೋದು ಅಂದರೆ ಎಷ್ಟೋ ಜನರ ಭಾವನೆಗಳಿಗೆ ನೋವಾಗುತ್ತದೆ. ಪದೇ ಪದೆ ಅದನ್ನೆ ಹೇಳ್ತೀನಿ  ಅಂದ್ರೆ ಅದು  ಉಡಾಫೆ ಆಗುತ್ತದೆ ಎಂದು ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ನಟ ಪ್ರಥಮ್ ಕಿಡಿಕಾರಿದ್ದಾರೆ.

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more