ಮುಖ್ಯಮಂತ್ರಿ ಮಗನಿಗೆ ಬುದ್ಧಿ ಹೇಳಿದ ಬಿಗ್‌ಬಾಸ್‌ ವಿನ್ನರ್‌ ಪ್ರಥಮ್: ಎಲ್ಲ ಧರ್ಮ ಗೌರವಿಸುವಂತೆ ತಾಕೀತು

ಮುಖ್ಯಮಂತ್ರಿ ಮಗನಿಗೆ ಬುದ್ಧಿ ಹೇಳಿದ ಬಿಗ್‌ಬಾಸ್‌ ವಿನ್ನರ್‌ ಪ್ರಥಮ್: ಎಲ್ಲ ಧರ್ಮ ಗೌರವಿಸುವಂತೆ ತಾಕೀತು

Published : Sep 06, 2023, 11:31 AM IST

ಸನಾತನ ಧರ್ಮ ನಿರ್ಮೂಲನೆ ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ಗೆ ಬಿಗ್‌ಬಾಸ್‌ ವಿನ್ನರ್‌ ಒಳ್ಳೆಯ ಹುಡುಗ ಪ್ರಥಮ್‌ ಬುದ್ಧಿ ಹೇಳಿದ್ದಾರೆ.

ಚಾಮರಾಜನಗರ (ಸೆ.06): ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರ ಪುತ್ರ ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮ ನಿರ್ಮೂಲನೆ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಗ್‌ಬಾಸ್‌ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್‌, ನಿನಗಿಷ್ಟ ಇಲ್ಲ ಅಂದ್ರೆ ಬೇಡಕಣಯ್ಯ, ನಿನಗ್ಯಾರಯ್ಯ ಹೇಳಿದ್ದು ಪೂಜೆ ಮಾಡು ಅಂತಾ? ಎಲ್ಲರಿಗೂ ಅವರದ್ದೇ ಧರ್ಮ ಇದೆ, ಎಲ್ಲಾ ಧರ್ಮವನ್ನು ಗೌರವಿಸ ಬೇಕು ಎಂದು ತಾಕೀತು ಮಾಡಿದ್ದಾರೆ.

ಮುಂದುವರೆದು, ಬೇರೆಯವರ ಭಾವನೆಗಳನ್ನು ನೋಯಿಸಿದರೆ ನಮ್ಮನ್ನು ಮನುಷ್ಯರು ಅಂತಾರಾ? ಎಲ್ಲರಿಗು ಅವರದ್ದೇ ಆದ ಧರ್ಮ ಇದೆ ನಂಬಿಕೆ ಇದೆ, ನಿನಗಿಷ್ಟ ಇಲ್ಲ ಅಂದ್ರೆ ಬೇಡ. ಸನಾತನ ಧರ್ಮ ಬಹಳ ಕಾಲದಿಂದ ಇದೆ. ಪ್ರತಿಯೊಂದು ಧರ್ಮವನ್ನು ಗೌರವಿಸಬೇಕು. ಆದರೆ ಸಾರ್ವಜನಿಕವಾಗಿ ಹೆಂಗೆಂಗೋ ಮಾತಾಡೋದು ಸರಿಯಲ್ಲ. ಒಂದು ಬಾರಿ ಹೇಳಿದ ಮೇಲೆ ತಿದ್ಕೊಬಹುದು ಅಂದ್ಕೊಂಡಿದ್ದೆನು. ಒಂದು ಬಾರಿ ನೀಡಿದ ಹೇಳಿಕೆ ತಪ್ಪಾಗಿದ್ರೆ ತಿದ್ದುಕೊಳ್ಳಲು ಬಹಳಷ್ಟು ವೇದಿಕೆಗಳಿವೆ. ಆದ್ರೆ ನಾನು ಹೇಳಿದ್ದೆ ಸರಿ, ನಾನು ಹಂಗೆ ಹೇಳೋದು ಅಂದರೆ ಎಷ್ಟೋ ಜನರ ಭಾವನೆಗಳಿಗೆ ನೋವಾಗುತ್ತದೆ. ಪದೇ ಪದೆ ಅದನ್ನೆ ಹೇಳ್ತೀನಿ  ಅಂದ್ರೆ ಅದು  ಉಡಾಫೆ ಆಗುತ್ತದೆ ಎಂದು ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ನಟ ಪ್ರಥಮ್ ಕಿಡಿಕಾರಿದ್ದಾರೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more