Puneeth Rajkumar social work:ಶಕ್ತಿಧಾಮದ ಬಗ್ಗೆ ಕುಟುಂಬದ ನಿರ್ಧಾರವಿದು!

Puneeth Rajkumar social work:ಶಕ್ತಿಧಾಮದ ಬಗ್ಗೆ ಕುಟುಂಬದ ನಿರ್ಧಾರವಿದು!

Suvarna News   | Asianet News
Published : Nov 29, 2021, 02:23 PM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Power Star Puneeth Rajkumar) ಉಸಿರಲ್ಲಿ ಉಸಿರೆಂದು ತಮ್ಮ ಅಮ್ಮ ಪಾರ್ವತಮ್ಮ ರಾಜ್ ಕುಮಾರ್ ಕಟ್ಟಿದ್ದ ಶಕ್ತಿಧಾಮವನ್ನು ಪರಿಗಣಿಸಿದ್ದರು. 

ಬೆಂಗಳೂರು (ನ. 29): ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Power Star Puneeth Rajkumar) ಉಸಿರಲ್ಲಿ ಉಸಿರೆಂದು ತಮ್ಮ ಅಮ್ಮ ಪಾರ್ವತಮ್ಮ ರಾಜ್ ಕುಮಾರ್ ಕಟ್ಟಿದ್ದ ಶಕ್ತಿಧಾಮವನ್ನು ಪರಿಗಣಿಸಿದ್ದರು. 

ಮೈಸೂರಿನಲ್ಲಿರೋ ಈ ಶಕ್ತಿಧಾಮ ಇದುವರೆಗೂ ಸಾವಿರಾರು ಮಕ್ಕಳ ಆಶ್ರಯ ತಾಣವಾಗಿದೆ. ಪಾರ್ವತಮ್ಮ ಕಾಲಾ ನಂತರ ಈ ಶಕ್ತಿಧಾಮದ ಜವಾಬ್ಧಾರಿಯನ್ನ ದೊಡ್ಮನೆ ಕುಟುಂಬ ನೋಡಿಕೊಳ್ಳುತ್ತಿತ್ತು. ಅದರಲ್ಲೂ ಪವರ್ ಸ್ಟಾರ್ ಪುನೀತ್ ಈ ಶಕ್ತಿಧಾಮದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದರು. ಅಲ್ಲಿದ್ದ 150 ಮಕ್ಕಳ ಜವಾಬ್ಧಾರಿ ಅಪ್ಪು ಹೆಗಲ ಮೇಲಿತ್ತು.  ಅಪ್ಪು ನಿಧನದ ಬಳಿಕ ಈಗ ನಟ ಶಿವರಾಜ್ ಕುಮಾರ್ (Shivarajkumar) ಹಾಗೂ ಗೀತಾ ಶಿವರಾಜ್ ಕುಮಾರ್ (Geetha Shivarajkumar) ಶಕ್ತಿಧಾಮಕ್ಕೆ ಭೇಟಿ ಕೊಟ್ಟು, ಶಕ್ತಿಧಾಮ (Shaktidhama) ಟ್ರಸ್ಟ್ ಜೊತೆ ಸಭೆ ನಡೆಸಿದ್ದಾರೆ. ಈ ಟ್ರಸ್ಟ್‌ಗೆ ಗೀತಾ ಶಿವರಾಜ್ ಕುಮಾರ್ ಅಧ್ಯಕ್ಷೆಯಾಗಿದ್ದಾರೆ. ಶಕ್ತಿಧಾಮದಲ್ಲಿರೋ 150 ಮಕ್ಕಳ ಆರೈಕೆ ಮತ್ತು ಅವರ ಶಿಕ್ಷಣದ ಬಗ್ಗೆ ಮಾತುಕಥೆ ಮಾಡಿದ್ದಾರೆ. 
 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
Read more