ನೆಮ್ಮದಿ ಬೇಕು ನೆಮ್ಮದಿ: ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್, ಪವಿತ್ರಾ ಗೌಡ ಬೇಲ್ ಪ್ಲಾನ್

ನೆಮ್ಮದಿ ಬೇಕು ನೆಮ್ಮದಿ: ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್, ಪವಿತ್ರಾ ಗೌಡ ಬೇಲ್ ಪ್ಲಾನ್

Published : Sep 01, 2025, 04:45 PM IST

ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ “ನೆಮ್ಮದಿ ಬೇಕು” ಎಂದು ಪರದಾಡುತ್ತಿದ್ದು, ಹಾಸಿಗೆ–ದಿಂಬು, ತಾಯಿ ಆರೋಗ್ಯದ ಕಾರಣ ಬಳ್ಳಾರಿಗೆ ಶಿಫ್ಟ್ ಮಾಡಬೇಡಿ ಎಂದು ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾನೆ.

ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ “ನೆಮ್ಮದಿ ಬೇಕು” ಎಂದು ಪರದಾಡುತ್ತಿದ್ದು, ಹಾಸಿಗೆ–ದಿಂಬು, ತಾಯಿ ಆರೋಗ್ಯದ ಕಾರಣ ಬಳ್ಳಾರಿಗೆ ಶಿಫ್ಟ್ ಮಾಡಬೇಡಿ ಎಂದು ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾನೆ. ಇದೇ ವೇಳೆ, ಅವನ ಸಿನಿಮಾದ “ಇದ್ರೆ ನೆಮ್ಮದಿಯಾಗ್ ಇರ್ಬೇಕ್” ಹಾಡು ಹಿಟ್ ಆಗಿದ್ದರೂ, ದಾಸನಿಗೆ ನೆಮ್ಮದಿ ದೂರವಾಗಿದೆ. ಪವಿತ್ರಾ ಗೌಡ ಬೇಲ್ ಅರ್ಜಿ ಸಲ್ಲಿಸಿದ್ದು, ದರ್ಶನ್‌ಗೆ ನೆಮ್ಮದಿ ಸಿಗುತ್ತದೆಯೇ ಕೋರ್ಟ್ ತೀರ್ಮಾನಿಸಲಿದೆ.

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more