ಚಿರು ಸಾವಿನ ಬಗ್ಗೆ ಆರೋಪ: ದರ್ಶನ್ ಪ್ರತಿಕ್ರಿಯೆ ಮುಖಕ್ಕೆ ಹೊಡೆದಂಗಿತ್ತು..!

ಚಿರು ಸಾವಿನ ಬಗ್ಗೆ ಆರೋಪ: ದರ್ಶನ್ ಪ್ರತಿಕ್ರಿಯೆ ಮುಖಕ್ಕೆ ಹೊಡೆದಂಗಿತ್ತು..!

Published : Aug 31, 2020, 03:26 PM ISTUpdated : Aug 31, 2020, 04:25 PM IST

ಸ್ಯಾಂಡಲ್‌ವುಡ್ ಡ್ರಗ್ಸ್‌ ಜಾಲದ ಬಗ್ಗೆ ದರ್ಶನ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. 'ಇದು ಸ್ಯಾಂಡಲ್‌ವುಡ್‌ಗೆ ಬಂದ ಕಳಂಕ ಅಲ್ಲ. ಕರ್ನಾಟಕಕ್ಕೆ ಬಂದ ಕಳಂಕ. ನನ್ನ 26 ವರ್ಷಗಳ ಸಿನಿ ಜರ್ನಿಯಲ್ಲಿ ಈ ಡ್ರಗ್ಸ್ ಜಾಲದ ಬಗ್ಗೆಯೇ ಕೇಳಿಲ್ಲ' ಎಂದು ದರ್ಶನ್ ಹೇಳಿದ್ದಾರೆ. 
 

ಬೆಂಗಳೂರು (ಆ. 31): ಸ್ಯಾಂಡಲ್‌ವುಡ್ ಡ್ರಗ್ಸ್‌ ಜಾಲದ ಬಗ್ಗೆ ದರ್ಶನ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. 'ಇದು ಸ್ಯಾಂಡಲ್‌ವುಡ್‌ಗೆ ಬಂದ ಕಳಂಕ ಅಲ್ಲ. ಕರ್ನಾಟಕಕ್ಕೆ ಬಂದ ಕಳಂಕ. ನನ್ನ 26 ವರ್ಷಗಳ ಸಿನಿ ಜರ್ನಿಯಲ್ಲಿ ಈ ಡ್ರಗ್ಸ್ ಜಾಲದ ಬಗ್ಗೆಯೇ ಕೇಳಿಲ್ಲ' ಎಂದು ದರ್ಶನ್ ಹೇಳಿದ್ದಾರೆ. 

ಇನ್ನು ಚಿರು ಸರ್ಜಾ ಸಾವಿನ ಬಗ್ಗೆ ಪ್ರಶ್ನೆ ಎತ್ತಿರುವ ಇಂದ್ರಜಿತ್ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 'ಸತ್ತವರ ಮೇಲೆ ಆರೋಪ ಮಾಡುವುದು ಎಷ್ಟು ಸರಿ?  ಸತ್ತವರ ಬಗ್ಗೆ ಒಳ್ಳೆಯ ಮಾತನಾಡೋಣ. ಕೆಟ್ಟದ್ದು ಬೇಡ. ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ' ಎಂದು ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
05:12Rishab Shetty: ಮಗನಿಗೆ ಯಕ್ಷಗಾನದ ಬಣ್ಣ; ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ದಂಪತಿ!
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?