ಚಿರು ಸಾವಿನ ಬಗ್ಗೆ ಆರೋಪ: ದರ್ಶನ್ ಪ್ರತಿಕ್ರಿಯೆ ಮುಖಕ್ಕೆ ಹೊಡೆದಂಗಿತ್ತು..!

ಚಿರು ಸಾವಿನ ಬಗ್ಗೆ ಆರೋಪ: ದರ್ಶನ್ ಪ್ರತಿಕ್ರಿಯೆ ಮುಖಕ್ಕೆ ಹೊಡೆದಂಗಿತ್ತು..!

Published : Aug 31, 2020, 03:26 PM ISTUpdated : Aug 31, 2020, 04:25 PM IST

ಸ್ಯಾಂಡಲ್‌ವುಡ್ ಡ್ರಗ್ಸ್‌ ಜಾಲದ ಬಗ್ಗೆ ದರ್ಶನ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. 'ಇದು ಸ್ಯಾಂಡಲ್‌ವುಡ್‌ಗೆ ಬಂದ ಕಳಂಕ ಅಲ್ಲ. ಕರ್ನಾಟಕಕ್ಕೆ ಬಂದ ಕಳಂಕ. ನನ್ನ 26 ವರ್ಷಗಳ ಸಿನಿ ಜರ್ನಿಯಲ್ಲಿ ಈ ಡ್ರಗ್ಸ್ ಜಾಲದ ಬಗ್ಗೆಯೇ ಕೇಳಿಲ್ಲ' ಎಂದು ದರ್ಶನ್ ಹೇಳಿದ್ದಾರೆ. 
 

ಬೆಂಗಳೂರು (ಆ. 31): ಸ್ಯಾಂಡಲ್‌ವುಡ್ ಡ್ರಗ್ಸ್‌ ಜಾಲದ ಬಗ್ಗೆ ದರ್ಶನ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. 'ಇದು ಸ್ಯಾಂಡಲ್‌ವುಡ್‌ಗೆ ಬಂದ ಕಳಂಕ ಅಲ್ಲ. ಕರ್ನಾಟಕಕ್ಕೆ ಬಂದ ಕಳಂಕ. ನನ್ನ 26 ವರ್ಷಗಳ ಸಿನಿ ಜರ್ನಿಯಲ್ಲಿ ಈ ಡ್ರಗ್ಸ್ ಜಾಲದ ಬಗ್ಗೆಯೇ ಕೇಳಿಲ್ಲ' ಎಂದು ದರ್ಶನ್ ಹೇಳಿದ್ದಾರೆ. 

ಇನ್ನು ಚಿರು ಸರ್ಜಾ ಸಾವಿನ ಬಗ್ಗೆ ಪ್ರಶ್ನೆ ಎತ್ತಿರುವ ಇಂದ್ರಜಿತ್ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 'ಸತ್ತವರ ಮೇಲೆ ಆರೋಪ ಮಾಡುವುದು ಎಷ್ಟು ಸರಿ?  ಸತ್ತವರ ಬಗ್ಗೆ ಒಳ್ಳೆಯ ಮಾತನಾಡೋಣ. ಕೆಟ್ಟದ್ದು ಬೇಡ. ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ' ಎಂದು ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ