ಚಿರು ಸಾವಿನ ಬಗ್ಗೆ ಆರೋಪ: ದರ್ಶನ್ ಪ್ರತಿಕ್ರಿಯೆ ಮುಖಕ್ಕೆ ಹೊಡೆದಂಗಿತ್ತು..!

ಚಿರು ಸಾವಿನ ಬಗ್ಗೆ ಆರೋಪ: ದರ್ಶನ್ ಪ್ರತಿಕ್ರಿಯೆ ಮುಖಕ್ಕೆ ಹೊಡೆದಂಗಿತ್ತು..!

Published : Aug 31, 2020, 03:26 PM ISTUpdated : Aug 31, 2020, 04:25 PM IST

ಸ್ಯಾಂಡಲ್‌ವುಡ್ ಡ್ರಗ್ಸ್‌ ಜಾಲದ ಬಗ್ಗೆ ದರ್ಶನ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. 'ಇದು ಸ್ಯಾಂಡಲ್‌ವುಡ್‌ಗೆ ಬಂದ ಕಳಂಕ ಅಲ್ಲ. ಕರ್ನಾಟಕಕ್ಕೆ ಬಂದ ಕಳಂಕ. ನನ್ನ 26 ವರ್ಷಗಳ ಸಿನಿ ಜರ್ನಿಯಲ್ಲಿ ಈ ಡ್ರಗ್ಸ್ ಜಾಲದ ಬಗ್ಗೆಯೇ ಕೇಳಿಲ್ಲ' ಎಂದು ದರ್ಶನ್ ಹೇಳಿದ್ದಾರೆ. 
 

ಬೆಂಗಳೂರು (ಆ. 31): ಸ್ಯಾಂಡಲ್‌ವುಡ್ ಡ್ರಗ್ಸ್‌ ಜಾಲದ ಬಗ್ಗೆ ದರ್ಶನ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. 'ಇದು ಸ್ಯಾಂಡಲ್‌ವುಡ್‌ಗೆ ಬಂದ ಕಳಂಕ ಅಲ್ಲ. ಕರ್ನಾಟಕಕ್ಕೆ ಬಂದ ಕಳಂಕ. ನನ್ನ 26 ವರ್ಷಗಳ ಸಿನಿ ಜರ್ನಿಯಲ್ಲಿ ಈ ಡ್ರಗ್ಸ್ ಜಾಲದ ಬಗ್ಗೆಯೇ ಕೇಳಿಲ್ಲ' ಎಂದು ದರ್ಶನ್ ಹೇಳಿದ್ದಾರೆ. 

ಇನ್ನು ಚಿರು ಸರ್ಜಾ ಸಾವಿನ ಬಗ್ಗೆ ಪ್ರಶ್ನೆ ಎತ್ತಿರುವ ಇಂದ್ರಜಿತ್ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 'ಸತ್ತವರ ಮೇಲೆ ಆರೋಪ ಮಾಡುವುದು ಎಷ್ಟು ಸರಿ?  ಸತ್ತವರ ಬಗ್ಗೆ ಒಳ್ಳೆಯ ಮಾತನಾಡೋಣ. ಕೆಟ್ಟದ್ದು ಬೇಡ. ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ' ಎಂದು ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 

02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?