ಚಿರು ಸಾವಿನ ಬಗ್ಗೆ ಆರೋಪ: ದರ್ಶನ್ ಪ್ರತಿಕ್ರಿಯೆ ಮುಖಕ್ಕೆ ಹೊಡೆದಂಗಿತ್ತು..!

ಚಿರು ಸಾವಿನ ಬಗ್ಗೆ ಆರೋಪ: ದರ್ಶನ್ ಪ್ರತಿಕ್ರಿಯೆ ಮುಖಕ್ಕೆ ಹೊಡೆದಂಗಿತ್ತು..!

Published : Aug 31, 2020, 03:26 PM ISTUpdated : Aug 31, 2020, 04:25 PM IST

ಸ್ಯಾಂಡಲ್‌ವುಡ್ ಡ್ರಗ್ಸ್‌ ಜಾಲದ ಬಗ್ಗೆ ದರ್ಶನ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. 'ಇದು ಸ್ಯಾಂಡಲ್‌ವುಡ್‌ಗೆ ಬಂದ ಕಳಂಕ ಅಲ್ಲ. ಕರ್ನಾಟಕಕ್ಕೆ ಬಂದ ಕಳಂಕ. ನನ್ನ 26 ವರ್ಷಗಳ ಸಿನಿ ಜರ್ನಿಯಲ್ಲಿ ಈ ಡ್ರಗ್ಸ್ ಜಾಲದ ಬಗ್ಗೆಯೇ ಕೇಳಿಲ್ಲ' ಎಂದು ದರ್ಶನ್ ಹೇಳಿದ್ದಾರೆ. 
 

ಬೆಂಗಳೂರು (ಆ. 31): ಸ್ಯಾಂಡಲ್‌ವುಡ್ ಡ್ರಗ್ಸ್‌ ಜಾಲದ ಬಗ್ಗೆ ದರ್ಶನ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. 'ಇದು ಸ್ಯಾಂಡಲ್‌ವುಡ್‌ಗೆ ಬಂದ ಕಳಂಕ ಅಲ್ಲ. ಕರ್ನಾಟಕಕ್ಕೆ ಬಂದ ಕಳಂಕ. ನನ್ನ 26 ವರ್ಷಗಳ ಸಿನಿ ಜರ್ನಿಯಲ್ಲಿ ಈ ಡ್ರಗ್ಸ್ ಜಾಲದ ಬಗ್ಗೆಯೇ ಕೇಳಿಲ್ಲ' ಎಂದು ದರ್ಶನ್ ಹೇಳಿದ್ದಾರೆ. 

ಇನ್ನು ಚಿರು ಸರ್ಜಾ ಸಾವಿನ ಬಗ್ಗೆ ಪ್ರಶ್ನೆ ಎತ್ತಿರುವ ಇಂದ್ರಜಿತ್ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 'ಸತ್ತವರ ಮೇಲೆ ಆರೋಪ ಮಾಡುವುದು ಎಷ್ಟು ಸರಿ?  ಸತ್ತವರ ಬಗ್ಗೆ ಒಳ್ಳೆಯ ಮಾತನಾಡೋಣ. ಕೆಟ್ಟದ್ದು ಬೇಡ. ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ' ಎಂದು ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ