ಮೌನ ಮುರಿದ ಧ್ರುವಾ ಸರ್ಜಾ; ಇಂದ್ರಜಿತ್‌ಗೆ ಖಡಕ್ ವಾರ್ನ್

ಮೌನ ಮುರಿದ ಧ್ರುವಾ ಸರ್ಜಾ; ಇಂದ್ರಜಿತ್‌ಗೆ ಖಡಕ್ ವಾರ್ನ್

Published : Aug 30, 2020, 05:05 PM IST

ಚಿರು ಸರ್ಜಾ ಸಾವಿನ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ಹೇಳಿಕೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಕಡೆಗೂ ಧ್ರುವಾ ಮೌನ ಮುರಿದಿದ್ದು, ಇಂದ್ರಜಿತ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಈಗ ಇದಕ್ಕೇನೂ ಉತ್ತರ ಕೊಡುವುದಿಲ್ಲ. ಸಮಯ ಬಂದಾಗ ಸರಿಯಾಗಿಯೇ ಉತ್ತರ ಕೊಡುತ್ತೇವೆ. ಸುಮ್ಮನೆ ಬಿಡುವುದಿಲ್ಲ' ಎಂದು ಧ್ರುವಾ ಸರ್ಜಾ ಖಡಕ್ಕಾಗಿ ಹೇಳಿದ್ದಾರೆ. 

ಬೆಂಗಳೂರು (ಆ. 30): ಚಿರು ಸರ್ಜಾ ಸಾವಿನ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ಹೇಳಿಕೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಕಡೆಗೂ ಧ್ರುವಾ ಮೌನ ಮುರಿದಿದ್ದು, ಇಂದ್ರಜಿತ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಈಗ ಇದಕ್ಕೇನೂ ಉತ್ತರ ಕೊಡುವುದಿಲ್ಲ. ಸಮಯ ಬಂದಾಗ ಸರಿಯಾಗಿಯೇ ಉತ್ತರ ಕೊಡುತ್ತೇವೆ. ಸುಮ್ಮನೆ ಬಿಡುವುದಿಲ್ಲ' ಎಂದು ಧ್ರುವಾ ಸರ್ಜಾ ಖಡಕ್ಕಾಗಿ ಹೇಳಿದ್ದಾರೆ. 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!