ಮೌನ ಮುರಿದ ಧ್ರುವಾ ಸರ್ಜಾ; ಇಂದ್ರಜಿತ್‌ಗೆ ಖಡಕ್ ವಾರ್ನ್

ಮೌನ ಮುರಿದ ಧ್ರುವಾ ಸರ್ಜಾ; ಇಂದ್ರಜಿತ್‌ಗೆ ಖಡಕ್ ವಾರ್ನ್

Published : Aug 30, 2020, 05:05 PM IST

ಚಿರು ಸರ್ಜಾ ಸಾವಿನ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ಹೇಳಿಕೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಕಡೆಗೂ ಧ್ರುವಾ ಮೌನ ಮುರಿದಿದ್ದು, ಇಂದ್ರಜಿತ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಈಗ ಇದಕ್ಕೇನೂ ಉತ್ತರ ಕೊಡುವುದಿಲ್ಲ. ಸಮಯ ಬಂದಾಗ ಸರಿಯಾಗಿಯೇ ಉತ್ತರ ಕೊಡುತ್ತೇವೆ. ಸುಮ್ಮನೆ ಬಿಡುವುದಿಲ್ಲ' ಎಂದು ಧ್ರುವಾ ಸರ್ಜಾ ಖಡಕ್ಕಾಗಿ ಹೇಳಿದ್ದಾರೆ. 

ಬೆಂಗಳೂರು (ಆ. 30): ಚಿರು ಸರ್ಜಾ ಸಾವಿನ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ಹೇಳಿಕೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಕಡೆಗೂ ಧ್ರುವಾ ಮೌನ ಮುರಿದಿದ್ದು, ಇಂದ್ರಜಿತ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಈಗ ಇದಕ್ಕೇನೂ ಉತ್ತರ ಕೊಡುವುದಿಲ್ಲ. ಸಮಯ ಬಂದಾಗ ಸರಿಯಾಗಿಯೇ ಉತ್ತರ ಕೊಡುತ್ತೇವೆ. ಸುಮ್ಮನೆ ಬಿಡುವುದಿಲ್ಲ' ಎಂದು ಧ್ರುವಾ ಸರ್ಜಾ ಖಡಕ್ಕಾಗಿ ಹೇಳಿದ್ದಾರೆ. 

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?