ನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ಕಣ್ಣಾರೆ ನೋಡಿದ್ದೇನೆ: ನಟನಿಂದ ಹೊಸ ಬಾಂಬ್ !

ನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ಕಣ್ಣಾರೆ ನೋಡಿದ್ದೇನೆ: ನಟನಿಂದ ಹೊಸ ಬಾಂಬ್ !

Published : Aug 30, 2020, 05:34 PM ISTUpdated : Aug 30, 2020, 05:45 PM IST

ಇಂದ್ರಜಿತ್ ಲಂಕೇಶ್ ಆಯ್ತು, ಈಗ ನಟ ಆದಿ ಲೋಕೇಶ್ ಡ್ರಗ್ಸ್ ಬಾಂಬ್ ಸಿಡಿಸಿದ್ದಾರೆ. 'ಇವತ್ತಿನ ನಟರಲ್ಲಿ ಡ್ರಗ್ಸ್ ತೆಗೆದುಕೊಳ್ಳುವವರು ಇದ್ದಾರೆ. ಅವರ ಹೆಸರನ್ನು ಯಾರು ಹೇಳಬೇಕೋ ಅವರೇ ಹೇಳಬೇಕು. ಡ್ರಗ್ಸ್‌ ತೆಗೆದುಕೊಳ್ಳುವವರನ್ನು ನೋಡಿದ್ದೇನೆ. ನನ್ನ ಗಮನಕ್ಕೂ ಬಂದಿದೆ. ತಮ್ಮ ಕೆಲಸ ಆಗಬೇಕು ಅಂದ್ರೆ ಏನ್ ಬೇಕಾದ್ರೂ ಮಾಡ್ತಾರೆ' ಎಂದು ಆದಿ ಲೋಕೇಶ್ ಹೇಳಿದ್ದಾರೆ. 

ಬೆಂಗಳೂರು (ಆ. 30): ಇಂದ್ರಜಿತ್ ಲಂಕೇಶ್ ಆಯ್ತು, ಈಗ ನಟ ಆದಿ ಲೋಕೇಶ್ ಡ್ರಗ್ಸ್ ಬಾಂಬ್ ಸಿಡಿಸಿದ್ದಾರೆ. 'ಇವತ್ತಿನ ನಟರಲ್ಲಿ ಡ್ರಗ್ಸ್ ತೆಗೆದುಕೊಳ್ಳುವವರು ಇದ್ದಾರೆ. ಅವರ ಹೆಸರನ್ನು ಯಾರು ಹೇಳಬೇಕೋ ಅವರೇ ಹೇಳಬೇಕು. ಡ್ರಗ್ಸ್‌ ತೆಗೆದುಕೊಳ್ಳುವವರನ್ನು ನೋಡಿದ್ದೇನೆ. ನನ್ನ ಗಮನಕ್ಕೂ ಬಂದಿದೆ. ತಮ್ಮ ಕೆಲಸ ಆಗಬೇಕು ಅಂದ್ರೆ ಏನ್ ಬೇಕಾದ್ರೂ ಮಾಡ್ತಾರೆ' ಎಂದು ಆದಿ ಲೋಕೇಶ್ ಹೇಳಿದ್ದಾರೆ.  

ಇಂದ್ರಜಿತ್ ಹೇಳಿಕೆ ಸ್ಯಾಂಡಲ್‌ವುಡ್‌ನಲ್ಲೊಂದು ಕಿಚ್ಚು ಹೊತ್ತಿಸಿತ್ತು. ಅದಕ್ಕೆ ಇನ್ನಷ್ಟು ತುಪ್ಪ ಸುರಿದಿದ್ದಾರೆ ನಟ ಆದಿ ಲೋಕೇಶ್. ಇಬ್ಬರೂ ಕೂಡಾ ಇದಮಿತ್ಥಂ ಎಂದು ಯಾರೊಬ್ಬರ ಹೆಸರನ್ನೂ ಹೇಳುತ್ತಿಲ್ಲ. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ತೆಗೆದುಕೊಳ್ಳುವವರು ಇದ್ದಾರೆ, ಇದ್ದಾರೆ, ನಮಗೆ ಗೊತ್ತಿದೆ ಎನ್ನುತ್ತಿದ್ದಾರೆಯೇ ವಿನಃ ಸಾಕ್ಷ್ಕ್ಯಗಳನ್ನು ನೀಡುತ್ತಿಲ್ಲ. 

05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?