ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ; ಸ್ಥಳೀಯರಿಂದ ಬಿತ್ತು ಗೂಸಾ!

ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ; ಸ್ಥಳೀಯರಿಂದ ಬಿತ್ತು ಗೂಸಾ!

Published : Aug 30, 2019, 11:46 AM ISTUpdated : Aug 30, 2019, 11:47 AM IST

ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.ಹುಚ್ಚ ವೆಂಕಟ್ ಗೆ ಚಿಕಿತ್ಸೆಯ ಅಗತ್ಯವಿದೆ. ಕುಟುಂಬದವರು, ಸ್ನೇಹಿತರು ಈ ಬಗ್ಗೆ ಗಮನ ವಹಿಸಬೇಕಾಗಿದೆ. 

ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.ಹುಚ್ಚ ವೆಂಕಟ್ ಗೆ ಚಿಕಿತ್ಸೆಯ ಅಗತ್ಯವಿದೆ. ಕುಟುಂಬದವರು, ಸ್ನೇಹಿತರು ಈ ಬಗ್ಗೆ ಗಮನ ವಹಿಸಬೇಕಾಗಿದೆ. 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ