ಶ್ರೀರಸ್ತು ಶುಭಮಸ್ತು ಧಾರಾವಾಹಿ ತಂಡದೊಂದಿಗೆ ವಿಶೇಷ ಸಂದರ್ಶನ: ಮಾಧವನ ಪಾತ್ರದ ಬಗ್ಗೆ ಸುಧಾರಾಣಿ ಹೇಳಿದ್ದೇನು?

ಶ್ರೀರಸ್ತು ಶುಭಮಸ್ತು ಧಾರಾವಾಹಿ ತಂಡದೊಂದಿಗೆ ವಿಶೇಷ ಸಂದರ್ಶನ: ಮಾಧವನ ಪಾತ್ರದ ಬಗ್ಗೆ ಸುಧಾರಾಣಿ ಹೇಳಿದ್ದೇನು?

Published : Sep 01, 2023, 10:01 PM IST

ಜೀ ಕನ್ನಡ ವಾಹಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುವಲ್ಲಿ ಸದಾ ಮುಂದಿರುತ್ತೆ. ವಾರದ ದಿನಗಳಲ್ಲಿ ಜನಪ್ರಿಯ ಧಾರಾವಾಹಿಗಳ ಮೂಲಕ ಜನರನ್ನು ರಂಜಿಸುತ್ತೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ಜನರಿಗೆ ಇಷ್ಟ ಆಗಿದೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದೆ.

ಜೀ ಕನ್ನಡ ವಾಹಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುವಲ್ಲಿ ಸದಾ ಮುಂದಿರುತ್ತೆ. ವಾರದ ದಿನಗಳಲ್ಲಿ ಜನಪ್ರಿಯ ಧಾರಾವಾಹಿಗಳ ಮೂಲಕ ಜನರನ್ನು ರಂಜಿಸುತ್ತೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ಜನರಿಗೆ ಇಷ್ಟ ಆಗಿದೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಟಿ ಸುಧಾರಾಣಿ ಅವರು ತುಳಸಿ ಎಂಬ ಪಾತ್ರ ನಿರ್ವಹಿಸುತ್ತಿದ್ದಾರೆ. ಅಜಿತ್ ಅವರು ಮಾಧವ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡರೆ ವೆಂಕಟರಾವ್ ಅವರು ದತ್ತಣ್ಣ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ ಈ ಧಾರಾವಾಹಿ ತಂಡ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ವಿಶೇಷ ಸಂದರ್ಶನ ನೀಡಿದ್ದಾರೆ. 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?