ಶ್ರೀರಸ್ತು ಶುಭಮಸ್ತು ಧಾರಾವಾಹಿ ತಂಡದೊಂದಿಗೆ ವಿಶೇಷ ಸಂದರ್ಶನ: ಮಾಧವನ ಪಾತ್ರದ ಬಗ್ಗೆ ಸುಧಾರಾಣಿ ಹೇಳಿದ್ದೇನು?

ಶ್ರೀರಸ್ತು ಶುಭಮಸ್ತು ಧಾರಾವಾಹಿ ತಂಡದೊಂದಿಗೆ ವಿಶೇಷ ಸಂದರ್ಶನ: ಮಾಧವನ ಪಾತ್ರದ ಬಗ್ಗೆ ಸುಧಾರಾಣಿ ಹೇಳಿದ್ದೇನು?

Published : Sep 01, 2023, 10:01 PM IST

ಜೀ ಕನ್ನಡ ವಾಹಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುವಲ್ಲಿ ಸದಾ ಮುಂದಿರುತ್ತೆ. ವಾರದ ದಿನಗಳಲ್ಲಿ ಜನಪ್ರಿಯ ಧಾರಾವಾಹಿಗಳ ಮೂಲಕ ಜನರನ್ನು ರಂಜಿಸುತ್ತೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ಜನರಿಗೆ ಇಷ್ಟ ಆಗಿದೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದೆ.

ಜೀ ಕನ್ನಡ ವಾಹಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುವಲ್ಲಿ ಸದಾ ಮುಂದಿರುತ್ತೆ. ವಾರದ ದಿನಗಳಲ್ಲಿ ಜನಪ್ರಿಯ ಧಾರಾವಾಹಿಗಳ ಮೂಲಕ ಜನರನ್ನು ರಂಜಿಸುತ್ತೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ಜನರಿಗೆ ಇಷ್ಟ ಆಗಿದೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಟಿ ಸುಧಾರಾಣಿ ಅವರು ತುಳಸಿ ಎಂಬ ಪಾತ್ರ ನಿರ್ವಹಿಸುತ್ತಿದ್ದಾರೆ. ಅಜಿತ್ ಅವರು ಮಾಧವ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡರೆ ವೆಂಕಟರಾವ್ ಅವರು ದತ್ತಣ್ಣ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ ಈ ಧಾರಾವಾಹಿ ತಂಡ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ವಿಶೇಷ ಸಂದರ್ಶನ ನೀಡಿದ್ದಾರೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ