ಗದ್ದಲವಿಲ್ಲ, ಗಲಾಟೆಯಿಲ್ಲ, ಅಪ್ಪುಗೆ ಶಾಂತಿಯ ಅಶ್ರುತರ್ಪಣ ಕೊಟ್ಟ ಅಭಿಮಾನಿ ದೇವರುಗಳು..!

ಗದ್ದಲವಿಲ್ಲ, ಗಲಾಟೆಯಿಲ್ಲ, ಅಪ್ಪುಗೆ ಶಾಂತಿಯ ಅಶ್ರುತರ್ಪಣ ಕೊಟ್ಟ ಅಭಿಮಾನಿ ದೇವರುಗಳು..!

Suvarna News   | Asianet News
Published : Nov 02, 2021, 02:47 PM ISTUpdated : Nov 02, 2021, 03:01 PM IST

ಜಾರಿದ ಅಪ್ಪು ಅಂತ್ಯಸಂಸ್ಕಾರದಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದರೆ, ಸಂಬಂಧಿಕರ ಮಡುಗಟ್ಟಿದ ದುಃಖದಿಂದ ಇಡೀ ಕಂಠೀರವ ಸ್ಟುಡಿಯೋದಲ್ಲಿ ಶೂನ್ಯ ಆವರಿಸಿತ್ತು. 

ಬೆಂಗಳೂರು (ನ. 02): ಕೋಟ್ಯಂತರ ಅಭಿಮಾನಿಗಳನ್ನು ತಬ್ಬಲಿ ಮಾಡಿ ಚಿರನಿದ್ರೆಗೆ ಜಾರಿದ ಅಪ್ಪು ಅಂತ್ಯಸಂಸ್ಕಾರದಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದರೆ, ಸಂಬಂಧಿಕರ ಮಡುಗಟ್ಟಿದ ದುಃಖದಿಂದ ಇಡೀ ಕಂಠೀರವ ಸ್ಟುಡಿಯೋದಲ್ಲಿ ಶೂನ್ಯ ಆವರಿಸಿತ್ತು. ಜೀವನದ ಉದ್ದಕ್ಕೂ ಜತೆಯಾಗಿರುವುದಾಗಿ ಅಗ್ನಿ ಸಾಕ್ಷಿಯಾಗಿ ಪ್ರಮಾಣ ಮಾಡಿ ಮುಂಚೆಯೇ ಹೊರಟುಹೋದ ಪುನೀತರ (Puneeth Rajkumar) ಹಣೆಗೆ ಮುತ್ತಿಟ್ಟು ಅಶ್ವಿನಿ ಬೀಳ್ಕೊಟ್ಟರು. ಅಂತಿಮ ದರ್ಶನದಲ್ಲಿ 25 ಲಕ್ಷಕ್ಕೂ ಹೆಚ್ಚು ಮಂದಿ ಸೇರಿದ್ದು, ಎಲ್ಲಿಯೂ ಏನೂ ಪ್ರಮಾದವಾಗದಂತೆ ನಡೆದುಕೊಂಡರು.

 

‘ಮೊದಲು ನಾನು ಹೋಗಬೇಕಿತ್ತು. ನೀನು ನನ್ನ ಮಕ್ಕಳ ಜತೆಗಿರು, ನಾನು ಅಪ್ಪ​- ಅಮ್ಮನ ನೋಡಬೇಕು ಎಂದು ಹೇಳಿ ಅವನು ಬೇಗ ಹೊರಟು ಹೋಗಿದ್ದಾನೆ. ಅವನನ್ನು ಪ್ರೀತಿಯಿಂದ ಕಳುಹಿಸಿಕೊಡೋಣ ಎಂದು ಆಣೆ ಮಾಡಿ.’ಎಂಬ ರಾಘಣ್ಣನ ಮಾತಿನಂತೆ ಅಭಿಮಾನಿಗಳು ನಡೆದುಕೊಂಡರು. ಇದ್ದರೆ ಇರಬೇಕು ಇಂತಹ ಅಭಿಮಾನಿಗಳು ಎನ್ನುವುದಕ್ಕೆ ಉದಾಹರಣೆಯಾದರು. ಈ ಬಗ್ಗೆ ಒಂದು ವರದಿ ಇಲ್ಲಿದೆ. 

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more