ಗದ್ದಲವಿಲ್ಲ, ಗಲಾಟೆಯಿಲ್ಲ, ಅಪ್ಪುಗೆ ಶಾಂತಿಯ ಅಶ್ರುತರ್ಪಣ ಕೊಟ್ಟ ಅಭಿಮಾನಿ ದೇವರುಗಳು..!

ಗದ್ದಲವಿಲ್ಲ, ಗಲಾಟೆಯಿಲ್ಲ, ಅಪ್ಪುಗೆ ಶಾಂತಿಯ ಅಶ್ರುತರ್ಪಣ ಕೊಟ್ಟ ಅಭಿಮಾನಿ ದೇವರುಗಳು..!

Suvarna News   | Asianet News
Published : Nov 02, 2021, 02:47 PM ISTUpdated : Nov 02, 2021, 03:01 PM IST

ಜಾರಿದ ಅಪ್ಪು ಅಂತ್ಯಸಂಸ್ಕಾರದಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದರೆ, ಸಂಬಂಧಿಕರ ಮಡುಗಟ್ಟಿದ ದುಃಖದಿಂದ ಇಡೀ ಕಂಠೀರವ ಸ್ಟುಡಿಯೋದಲ್ಲಿ ಶೂನ್ಯ ಆವರಿಸಿತ್ತು. 

ಬೆಂಗಳೂರು (ನ. 02): ಕೋಟ್ಯಂತರ ಅಭಿಮಾನಿಗಳನ್ನು ತಬ್ಬಲಿ ಮಾಡಿ ಚಿರನಿದ್ರೆಗೆ ಜಾರಿದ ಅಪ್ಪು ಅಂತ್ಯಸಂಸ್ಕಾರದಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದರೆ, ಸಂಬಂಧಿಕರ ಮಡುಗಟ್ಟಿದ ದುಃಖದಿಂದ ಇಡೀ ಕಂಠೀರವ ಸ್ಟುಡಿಯೋದಲ್ಲಿ ಶೂನ್ಯ ಆವರಿಸಿತ್ತು. ಜೀವನದ ಉದ್ದಕ್ಕೂ ಜತೆಯಾಗಿರುವುದಾಗಿ ಅಗ್ನಿ ಸಾಕ್ಷಿಯಾಗಿ ಪ್ರಮಾಣ ಮಾಡಿ ಮುಂಚೆಯೇ ಹೊರಟುಹೋದ ಪುನೀತರ (Puneeth Rajkumar) ಹಣೆಗೆ ಮುತ್ತಿಟ್ಟು ಅಶ್ವಿನಿ ಬೀಳ್ಕೊಟ್ಟರು. ಅಂತಿಮ ದರ್ಶನದಲ್ಲಿ 25 ಲಕ್ಷಕ್ಕೂ ಹೆಚ್ಚು ಮಂದಿ ಸೇರಿದ್ದು, ಎಲ್ಲಿಯೂ ಏನೂ ಪ್ರಮಾದವಾಗದಂತೆ ನಡೆದುಕೊಂಡರು.

 

‘ಮೊದಲು ನಾನು ಹೋಗಬೇಕಿತ್ತು. ನೀನು ನನ್ನ ಮಕ್ಕಳ ಜತೆಗಿರು, ನಾನು ಅಪ್ಪ​- ಅಮ್ಮನ ನೋಡಬೇಕು ಎಂದು ಹೇಳಿ ಅವನು ಬೇಗ ಹೊರಟು ಹೋಗಿದ್ದಾನೆ. ಅವನನ್ನು ಪ್ರೀತಿಯಿಂದ ಕಳುಹಿಸಿಕೊಡೋಣ ಎಂದು ಆಣೆ ಮಾಡಿ.’ಎಂಬ ರಾಘಣ್ಣನ ಮಾತಿನಂತೆ ಅಭಿಮಾನಿಗಳು ನಡೆದುಕೊಂಡರು. ಇದ್ದರೆ ಇರಬೇಕು ಇಂತಹ ಅಭಿಮಾನಿಗಳು ಎನ್ನುವುದಕ್ಕೆ ಉದಾಹರಣೆಯಾದರು. ಈ ಬಗ್ಗೆ ಒಂದು ವರದಿ ಇಲ್ಲಿದೆ. 

 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
Read more