ಗದ್ದಲವಿಲ್ಲ, ಗಲಾಟೆಯಿಲ್ಲ, ಅಪ್ಪುಗೆ ಶಾಂತಿಯ ಅಶ್ರುತರ್ಪಣ ಕೊಟ್ಟ ಅಭಿಮಾನಿ ದೇವರುಗಳು..!

ಗದ್ದಲವಿಲ್ಲ, ಗಲಾಟೆಯಿಲ್ಲ, ಅಪ್ಪುಗೆ ಶಾಂತಿಯ ಅಶ್ರುತರ್ಪಣ ಕೊಟ್ಟ ಅಭಿಮಾನಿ ದೇವರುಗಳು..!

Suvarna News   | Asianet News
Published : Nov 02, 2021, 02:47 PM ISTUpdated : Nov 02, 2021, 03:01 PM IST

ಜಾರಿದ ಅಪ್ಪು ಅಂತ್ಯಸಂಸ್ಕಾರದಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದರೆ, ಸಂಬಂಧಿಕರ ಮಡುಗಟ್ಟಿದ ದುಃಖದಿಂದ ಇಡೀ ಕಂಠೀರವ ಸ್ಟುಡಿಯೋದಲ್ಲಿ ಶೂನ್ಯ ಆವರಿಸಿತ್ತು. 

ಬೆಂಗಳೂರು (ನ. 02): ಕೋಟ್ಯಂತರ ಅಭಿಮಾನಿಗಳನ್ನು ತಬ್ಬಲಿ ಮಾಡಿ ಚಿರನಿದ್ರೆಗೆ ಜಾರಿದ ಅಪ್ಪು ಅಂತ್ಯಸಂಸ್ಕಾರದಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದರೆ, ಸಂಬಂಧಿಕರ ಮಡುಗಟ್ಟಿದ ದುಃಖದಿಂದ ಇಡೀ ಕಂಠೀರವ ಸ್ಟುಡಿಯೋದಲ್ಲಿ ಶೂನ್ಯ ಆವರಿಸಿತ್ತು. ಜೀವನದ ಉದ್ದಕ್ಕೂ ಜತೆಯಾಗಿರುವುದಾಗಿ ಅಗ್ನಿ ಸಾಕ್ಷಿಯಾಗಿ ಪ್ರಮಾಣ ಮಾಡಿ ಮುಂಚೆಯೇ ಹೊರಟುಹೋದ ಪುನೀತರ (Puneeth Rajkumar) ಹಣೆಗೆ ಮುತ್ತಿಟ್ಟು ಅಶ್ವಿನಿ ಬೀಳ್ಕೊಟ್ಟರು. ಅಂತಿಮ ದರ್ಶನದಲ್ಲಿ 25 ಲಕ್ಷಕ್ಕೂ ಹೆಚ್ಚು ಮಂದಿ ಸೇರಿದ್ದು, ಎಲ್ಲಿಯೂ ಏನೂ ಪ್ರಮಾದವಾಗದಂತೆ ನಡೆದುಕೊಂಡರು.

 

‘ಮೊದಲು ನಾನು ಹೋಗಬೇಕಿತ್ತು. ನೀನು ನನ್ನ ಮಕ್ಕಳ ಜತೆಗಿರು, ನಾನು ಅಪ್ಪ​- ಅಮ್ಮನ ನೋಡಬೇಕು ಎಂದು ಹೇಳಿ ಅವನು ಬೇಗ ಹೊರಟು ಹೋಗಿದ್ದಾನೆ. ಅವನನ್ನು ಪ್ರೀತಿಯಿಂದ ಕಳುಹಿಸಿಕೊಡೋಣ ಎಂದು ಆಣೆ ಮಾಡಿ.’ಎಂಬ ರಾಘಣ್ಣನ ಮಾತಿನಂತೆ ಅಭಿಮಾನಿಗಳು ನಡೆದುಕೊಂಡರು. ಇದ್ದರೆ ಇರಬೇಕು ಇಂತಹ ಅಭಿಮಾನಿಗಳು ಎನ್ನುವುದಕ್ಕೆ ಉದಾಹರಣೆಯಾದರು. ಈ ಬಗ್ಗೆ ಒಂದು ವರದಿ ಇಲ್ಲಿದೆ. 

 

03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
07:26ರವಿಮಾಮನ ಎದುರು ಗಿಲ್ಲಿ ಲವ್ ಸ್ಟೋರಿ: ರಾಜಾಹುಲಿ ಕಥೆ ಹೇಳಿ ಯಾಮಾರಿಸಿದ್ನಾ ಗಿಲ್ಲಿ?
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
04:49ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
Read more