'ಮುಂದುವರಿದ ಅಧ್ಯಾಯ' ದರ್ಶನ್ ಬಂದಿದ್ದ ಕಾರ್ಯಕ್ರಮದಲ್ಲಿ ಕಿಚ್ಚನಿಗಾಯ್ತಾ ಅವಮಾನ?

'ಮುಂದುವರಿದ ಅಧ್ಯಾಯ' ದರ್ಶನ್ ಬಂದಿದ್ದ ಕಾರ್ಯಕ್ರಮದಲ್ಲಿ ಕಿಚ್ಚನಿಗಾಯ್ತಾ ಅವಮಾನ?

Published : Jan 29, 2020, 11:01 PM ISTUpdated : Jan 29, 2020, 11:13 PM IST

 ಕನ್ನಡ ಚಿತ್ರರಂಗದಲ್ಲಿ ಎರಡು ಬಣಗಳಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ. ನಟ ಆದಿತ್ಯ ಅಭಿನಯದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕಿಚ್ಚನಿಗಾಯ್ತಾ ಅವಮಾನ ಎಂಬ ಪ್ರಶ್ನೆ ಸಹ ಮೂಡಿದೆ.

ಬೆಂಗಳೂರು(ಜ. 29) ಕನ್ನಡ ಚಿತ್ರರಂಗದಲ್ಲಿ ಎರಡು ಬಣಗಳಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ. ನಟ ಆದಿತ್ಯ ಅಭಿನಯದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕಿಚ್ಚನಿಗಾಯ್ತಾ ಅವಮಾನ ಎಂಬ ಪ್ರಶ್ನೆ ಸಹ ಮೂಡಿದೆ.

ಆದಿತ್ಯ ಅಭಿನಯದ 'ಮುಂದುವರಿದ ಅಧ್ಯಾಯ' ಚಿತ್ರದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಿನಿಮಾರಂಗದ ನಿರ್ದೇಶಕರ ವಿಡಿಯೋ ಪ್ರಸಾರ ಮಾಡಲಾಗಿದೆ. ವೈವಿ ರಾವ್ ರಿಂದ ಹಿಡಿದು ಪ್ರಶಾಂತ್ ನೀಲ್ ವರೆಗೂ ನಿರ್ದೇಶಕರಿಗೆ ವಿಡಿಯೋ ಮೂಲಕ ತಂಡ ಧನ್ಯವಾದ ಹೇಳಿದೆ. ಆದ್ರೆ ಇಡೀ ವೀಟಿಯಲ್ಲಿ ಕಿಚ್ಚನ ಸುಳಿವೇ ಇಲ್ಲ‌. ಕಾರ್ಯಕ್ರಮಕ್ಕೆ ಮುಖ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ ಅತಿಥಿಯಾಗಿ ಬಂದಿದ್ದರು.

ದರ್ಶನ್ ಕಾರ್ಯಕ್ರಮಕ್ಕೆ ಬರ್ತಾರೆ ಅನ್ನೋ ಕಾರಣಕ್ಕೆ ಸುದೀಪ್ ಅವ್ರನ್ನ ವಿಡಿಯೋದಿಂದ ಕೈಬಿಡಲಾಯ್ತಾ? ಸುದೀಪ್ ಫೋಟೋ ಕೈ ಬಿಟ್ಟ ವಿಚಾರಕ್ಕೆ ನೋ ಕಮೆಂಟ್ಸ್ ಎಂದು ಆದಿತ್ಯ ಹೇಳಿದ್ದಾರೆ. ನಾನು ಅದನ್ನ ನೋಡಿಲ್ಲ ಮಾಡಿದವರನ್ನ ಕೇಳಿ ಎಂದು ಆದಿತ್ಯ ಇದಕ್ಕೆ ಉತ್ತರ ನೀಡಿದ್ದಾರೆ. ಸಿನಿಯಾರಿಟಿ ಮೇಲೆ ಧನ್ಯವಾವ ಹೇಳಿದ್ದೇವೆ ಎಂದು ಆದಿತ್ಯ ತಿಳಿಸಿದ್ದಾರೆ.

04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು