'ಮುಂದುವರಿದ ಅಧ್ಯಾಯ' ದರ್ಶನ್ ಬಂದಿದ್ದ ಕಾರ್ಯಕ್ರಮದಲ್ಲಿ ಕಿಚ್ಚನಿಗಾಯ್ತಾ ಅವಮಾನ?

'ಮುಂದುವರಿದ ಅಧ್ಯಾಯ' ದರ್ಶನ್ ಬಂದಿದ್ದ ಕಾರ್ಯಕ್ರಮದಲ್ಲಿ ಕಿಚ್ಚನಿಗಾಯ್ತಾ ಅವಮಾನ?

Published : Jan 29, 2020, 11:01 PM ISTUpdated : Jan 29, 2020, 11:13 PM IST

 ಕನ್ನಡ ಚಿತ್ರರಂಗದಲ್ಲಿ ಎರಡು ಬಣಗಳಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ. ನಟ ಆದಿತ್ಯ ಅಭಿನಯದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕಿಚ್ಚನಿಗಾಯ್ತಾ ಅವಮಾನ ಎಂಬ ಪ್ರಶ್ನೆ ಸಹ ಮೂಡಿದೆ.

ಬೆಂಗಳೂರು(ಜ. 29) ಕನ್ನಡ ಚಿತ್ರರಂಗದಲ್ಲಿ ಎರಡು ಬಣಗಳಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ. ನಟ ಆದಿತ್ಯ ಅಭಿನಯದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕಿಚ್ಚನಿಗಾಯ್ತಾ ಅವಮಾನ ಎಂಬ ಪ್ರಶ್ನೆ ಸಹ ಮೂಡಿದೆ.

ಆದಿತ್ಯ ಅಭಿನಯದ 'ಮುಂದುವರಿದ ಅಧ್ಯಾಯ' ಚಿತ್ರದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಿನಿಮಾರಂಗದ ನಿರ್ದೇಶಕರ ವಿಡಿಯೋ ಪ್ರಸಾರ ಮಾಡಲಾಗಿದೆ. ವೈವಿ ರಾವ್ ರಿಂದ ಹಿಡಿದು ಪ್ರಶಾಂತ್ ನೀಲ್ ವರೆಗೂ ನಿರ್ದೇಶಕರಿಗೆ ವಿಡಿಯೋ ಮೂಲಕ ತಂಡ ಧನ್ಯವಾದ ಹೇಳಿದೆ. ಆದ್ರೆ ಇಡೀ ವೀಟಿಯಲ್ಲಿ ಕಿಚ್ಚನ ಸುಳಿವೇ ಇಲ್ಲ‌. ಕಾರ್ಯಕ್ರಮಕ್ಕೆ ಮುಖ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ ಅತಿಥಿಯಾಗಿ ಬಂದಿದ್ದರು.

ದರ್ಶನ್ ಕಾರ್ಯಕ್ರಮಕ್ಕೆ ಬರ್ತಾರೆ ಅನ್ನೋ ಕಾರಣಕ್ಕೆ ಸುದೀಪ್ ಅವ್ರನ್ನ ವಿಡಿಯೋದಿಂದ ಕೈಬಿಡಲಾಯ್ತಾ? ಸುದೀಪ್ ಫೋಟೋ ಕೈ ಬಿಟ್ಟ ವಿಚಾರಕ್ಕೆ ನೋ ಕಮೆಂಟ್ಸ್ ಎಂದು ಆದಿತ್ಯ ಹೇಳಿದ್ದಾರೆ. ನಾನು ಅದನ್ನ ನೋಡಿಲ್ಲ ಮಾಡಿದವರನ್ನ ಕೇಳಿ ಎಂದು ಆದಿತ್ಯ ಇದಕ್ಕೆ ಉತ್ತರ ನೀಡಿದ್ದಾರೆ. ಸಿನಿಯಾರಿಟಿ ಮೇಲೆ ಧನ್ಯವಾವ ಹೇಳಿದ್ದೇವೆ ಎಂದು ಆದಿತ್ಯ ತಿಳಿಸಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ