'ಮುಂದುವರಿದ ಅಧ್ಯಾಯ' ದರ್ಶನ್ ಬಂದಿದ್ದ ಕಾರ್ಯಕ್ರಮದಲ್ಲಿ ಕಿಚ್ಚನಿಗಾಯ್ತಾ ಅವಮಾನ?

'ಮುಂದುವರಿದ ಅಧ್ಯಾಯ' ದರ್ಶನ್ ಬಂದಿದ್ದ ಕಾರ್ಯಕ್ರಮದಲ್ಲಿ ಕಿಚ್ಚನಿಗಾಯ್ತಾ ಅವಮಾನ?

Published : Jan 29, 2020, 11:01 PM ISTUpdated : Jan 29, 2020, 11:13 PM IST

 ಕನ್ನಡ ಚಿತ್ರರಂಗದಲ್ಲಿ ಎರಡು ಬಣಗಳಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ. ನಟ ಆದಿತ್ಯ ಅಭಿನಯದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕಿಚ್ಚನಿಗಾಯ್ತಾ ಅವಮಾನ ಎಂಬ ಪ್ರಶ್ನೆ ಸಹ ಮೂಡಿದೆ.

ಬೆಂಗಳೂರು(ಜ. 29) ಕನ್ನಡ ಚಿತ್ರರಂಗದಲ್ಲಿ ಎರಡು ಬಣಗಳಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ. ನಟ ಆದಿತ್ಯ ಅಭಿನಯದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕಿಚ್ಚನಿಗಾಯ್ತಾ ಅವಮಾನ ಎಂಬ ಪ್ರಶ್ನೆ ಸಹ ಮೂಡಿದೆ.

ಆದಿತ್ಯ ಅಭಿನಯದ 'ಮುಂದುವರಿದ ಅಧ್ಯಾಯ' ಚಿತ್ರದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಿನಿಮಾರಂಗದ ನಿರ್ದೇಶಕರ ವಿಡಿಯೋ ಪ್ರಸಾರ ಮಾಡಲಾಗಿದೆ. ವೈವಿ ರಾವ್ ರಿಂದ ಹಿಡಿದು ಪ್ರಶಾಂತ್ ನೀಲ್ ವರೆಗೂ ನಿರ್ದೇಶಕರಿಗೆ ವಿಡಿಯೋ ಮೂಲಕ ತಂಡ ಧನ್ಯವಾದ ಹೇಳಿದೆ. ಆದ್ರೆ ಇಡೀ ವೀಟಿಯಲ್ಲಿ ಕಿಚ್ಚನ ಸುಳಿವೇ ಇಲ್ಲ‌. ಕಾರ್ಯಕ್ರಮಕ್ಕೆ ಮುಖ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ ಅತಿಥಿಯಾಗಿ ಬಂದಿದ್ದರು.

ದರ್ಶನ್ ಕಾರ್ಯಕ್ರಮಕ್ಕೆ ಬರ್ತಾರೆ ಅನ್ನೋ ಕಾರಣಕ್ಕೆ ಸುದೀಪ್ ಅವ್ರನ್ನ ವಿಡಿಯೋದಿಂದ ಕೈಬಿಡಲಾಯ್ತಾ? ಸುದೀಪ್ ಫೋಟೋ ಕೈ ಬಿಟ್ಟ ವಿಚಾರಕ್ಕೆ ನೋ ಕಮೆಂಟ್ಸ್ ಎಂದು ಆದಿತ್ಯ ಹೇಳಿದ್ದಾರೆ. ನಾನು ಅದನ್ನ ನೋಡಿಲ್ಲ ಮಾಡಿದವರನ್ನ ಕೇಳಿ ಎಂದು ಆದಿತ್ಯ ಇದಕ್ಕೆ ಉತ್ತರ ನೀಡಿದ್ದಾರೆ. ಸಿನಿಯಾರಿಟಿ ಮೇಲೆ ಧನ್ಯವಾವ ಹೇಳಿದ್ದೇವೆ ಎಂದು ಆದಿತ್ಯ ತಿಳಿಸಿದ್ದಾರೆ.

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!