'ಮುಂದುವರಿದ ಅಧ್ಯಾಯ' ದರ್ಶನ್ ಬಂದಿದ್ದ ಕಾರ್ಯಕ್ರಮದಲ್ಲಿ ಕಿಚ್ಚನಿಗಾಯ್ತಾ ಅವಮಾನ?

'ಮುಂದುವರಿದ ಅಧ್ಯಾಯ' ದರ್ಶನ್ ಬಂದಿದ್ದ ಕಾರ್ಯಕ್ರಮದಲ್ಲಿ ಕಿಚ್ಚನಿಗಾಯ್ತಾ ಅವಮಾನ?

Published : Jan 29, 2020, 11:01 PM ISTUpdated : Jan 29, 2020, 11:13 PM IST

 ಕನ್ನಡ ಚಿತ್ರರಂಗದಲ್ಲಿ ಎರಡು ಬಣಗಳಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ. ನಟ ಆದಿತ್ಯ ಅಭಿನಯದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕಿಚ್ಚನಿಗಾಯ್ತಾ ಅವಮಾನ ಎಂಬ ಪ್ರಶ್ನೆ ಸಹ ಮೂಡಿದೆ.

ಬೆಂಗಳೂರು(ಜ. 29) ಕನ್ನಡ ಚಿತ್ರರಂಗದಲ್ಲಿ ಎರಡು ಬಣಗಳಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ. ನಟ ಆದಿತ್ಯ ಅಭಿನಯದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕಿಚ್ಚನಿಗಾಯ್ತಾ ಅವಮಾನ ಎಂಬ ಪ್ರಶ್ನೆ ಸಹ ಮೂಡಿದೆ.

ಆದಿತ್ಯ ಅಭಿನಯದ 'ಮುಂದುವರಿದ ಅಧ್ಯಾಯ' ಚಿತ್ರದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಿನಿಮಾರಂಗದ ನಿರ್ದೇಶಕರ ವಿಡಿಯೋ ಪ್ರಸಾರ ಮಾಡಲಾಗಿದೆ. ವೈವಿ ರಾವ್ ರಿಂದ ಹಿಡಿದು ಪ್ರಶಾಂತ್ ನೀಲ್ ವರೆಗೂ ನಿರ್ದೇಶಕರಿಗೆ ವಿಡಿಯೋ ಮೂಲಕ ತಂಡ ಧನ್ಯವಾದ ಹೇಳಿದೆ. ಆದ್ರೆ ಇಡೀ ವೀಟಿಯಲ್ಲಿ ಕಿಚ್ಚನ ಸುಳಿವೇ ಇಲ್ಲ‌. ಕಾರ್ಯಕ್ರಮಕ್ಕೆ ಮುಖ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ ಅತಿಥಿಯಾಗಿ ಬಂದಿದ್ದರು.

ದರ್ಶನ್ ಕಾರ್ಯಕ್ರಮಕ್ಕೆ ಬರ್ತಾರೆ ಅನ್ನೋ ಕಾರಣಕ್ಕೆ ಸುದೀಪ್ ಅವ್ರನ್ನ ವಿಡಿಯೋದಿಂದ ಕೈಬಿಡಲಾಯ್ತಾ? ಸುದೀಪ್ ಫೋಟೋ ಕೈ ಬಿಟ್ಟ ವಿಚಾರಕ್ಕೆ ನೋ ಕಮೆಂಟ್ಸ್ ಎಂದು ಆದಿತ್ಯ ಹೇಳಿದ್ದಾರೆ. ನಾನು ಅದನ್ನ ನೋಡಿಲ್ಲ ಮಾಡಿದವರನ್ನ ಕೇಳಿ ಎಂದು ಆದಿತ್ಯ ಇದಕ್ಕೆ ಉತ್ತರ ನೀಡಿದ್ದಾರೆ. ಸಿನಿಯಾರಿಟಿ ಮೇಲೆ ಧನ್ಯವಾವ ಹೇಳಿದ್ದೇವೆ ಎಂದು ಆದಿತ್ಯ ತಿಳಿಸಿದ್ದಾರೆ.

02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?