'ಮುಂದುವರಿದ ಅಧ್ಯಾಯ' ದರ್ಶನ್ ಬಂದಿದ್ದ ಕಾರ್ಯಕ್ರಮದಲ್ಲಿ ಕಿಚ್ಚನಿಗಾಯ್ತಾ ಅವಮಾನ?

'ಮುಂದುವರಿದ ಅಧ್ಯಾಯ' ದರ್ಶನ್ ಬಂದಿದ್ದ ಕಾರ್ಯಕ್ರಮದಲ್ಲಿ ಕಿಚ್ಚನಿಗಾಯ್ತಾ ಅವಮಾನ?

Published : Jan 29, 2020, 11:01 PM ISTUpdated : Jan 29, 2020, 11:13 PM IST

 ಕನ್ನಡ ಚಿತ್ರರಂಗದಲ್ಲಿ ಎರಡು ಬಣಗಳಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ. ನಟ ಆದಿತ್ಯ ಅಭಿನಯದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕಿಚ್ಚನಿಗಾಯ್ತಾ ಅವಮಾನ ಎಂಬ ಪ್ರಶ್ನೆ ಸಹ ಮೂಡಿದೆ.

ಬೆಂಗಳೂರು(ಜ. 29) ಕನ್ನಡ ಚಿತ್ರರಂಗದಲ್ಲಿ ಎರಡು ಬಣಗಳಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ. ನಟ ಆದಿತ್ಯ ಅಭಿನಯದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕಿಚ್ಚನಿಗಾಯ್ತಾ ಅವಮಾನ ಎಂಬ ಪ್ರಶ್ನೆ ಸಹ ಮೂಡಿದೆ.

ಆದಿತ್ಯ ಅಭಿನಯದ 'ಮುಂದುವರಿದ ಅಧ್ಯಾಯ' ಚಿತ್ರದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಿನಿಮಾರಂಗದ ನಿರ್ದೇಶಕರ ವಿಡಿಯೋ ಪ್ರಸಾರ ಮಾಡಲಾಗಿದೆ. ವೈವಿ ರಾವ್ ರಿಂದ ಹಿಡಿದು ಪ್ರಶಾಂತ್ ನೀಲ್ ವರೆಗೂ ನಿರ್ದೇಶಕರಿಗೆ ವಿಡಿಯೋ ಮೂಲಕ ತಂಡ ಧನ್ಯವಾದ ಹೇಳಿದೆ. ಆದ್ರೆ ಇಡೀ ವೀಟಿಯಲ್ಲಿ ಕಿಚ್ಚನ ಸುಳಿವೇ ಇಲ್ಲ‌. ಕಾರ್ಯಕ್ರಮಕ್ಕೆ ಮುಖ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ ಅತಿಥಿಯಾಗಿ ಬಂದಿದ್ದರು.

ದರ್ಶನ್ ಕಾರ್ಯಕ್ರಮಕ್ಕೆ ಬರ್ತಾರೆ ಅನ್ನೋ ಕಾರಣಕ್ಕೆ ಸುದೀಪ್ ಅವ್ರನ್ನ ವಿಡಿಯೋದಿಂದ ಕೈಬಿಡಲಾಯ್ತಾ? ಸುದೀಪ್ ಫೋಟೋ ಕೈ ಬಿಟ್ಟ ವಿಚಾರಕ್ಕೆ ನೋ ಕಮೆಂಟ್ಸ್ ಎಂದು ಆದಿತ್ಯ ಹೇಳಿದ್ದಾರೆ. ನಾನು ಅದನ್ನ ನೋಡಿಲ್ಲ ಮಾಡಿದವರನ್ನ ಕೇಳಿ ಎಂದು ಆದಿತ್ಯ ಇದಕ್ಕೆ ಉತ್ತರ ನೀಡಿದ್ದಾರೆ. ಸಿನಿಯಾರಿಟಿ ಮೇಲೆ ಧನ್ಯವಾವ ಹೇಳಿದ್ದೇವೆ ಎಂದು ಆದಿತ್ಯ ತಿಳಿಸಿದ್ದಾರೆ.

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?