ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

Published : Jul 23, 2025, 06:56 PM IST

Darshan And Gang Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆ ಮತ್ತೆ ಜೈಲು ಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್​ನಲ್ಲಿ ನಾಳೆ ವಿಚಾರಣೆ ಇದ್ದು, ಬೇಲ್ ರದ್ದಾದರೆ ದರ್ಶನ್ ಸರೆಂಡರ್ ಆಗಬೇಕಾಗುತ್ತದೆ.

ದರ್ಶನ್ And ಗ್ಯಾಂಗ್​ಗೆ ಬೇಲ್ ರದ್ದಾಗುವ ಭೀತಿ ಶುರುವಾಗಿದೆ. ನಾಳೆ ಸುಪ್ರೀಂ ಕೋರ್ಟ್​ನಲ್ಲಿ ಈ ಕುರಿತ ವಿಚಾರಣೆ ಇದ್ದು ದರ್ಶನ್ ಪಾಲಿಗೆ ಬಿಗ್ ಡೇ ಆಗಲಿದೆ. ಅಷ್ಟಕ್ಕೂ ಜಾಮೀನು ರದ್ದಾದ್ರೆ ದರ್ಶನ್ ಎಲ್ಲೇ ಇದ್ದರೂ ಸರೆಂಡರ್ ಆಗಬೇಕು. ಈ ಭೀತಿಯಿಂದಲೇ ದರ್ಶನ್ ಯಾವುದೇ ಹೊಸ ಚಿತ್ರ ಒಪ್ಪಿಕೊಳ್ತಾ ಇಲ್ವಾ..? ಆ ಕುರಿತ ಎಕ್ಸ್ ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more