ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

Published : Jul 23, 2025, 06:56 PM IST

Darshan And Gang Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆ ಮತ್ತೆ ಜೈಲು ಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್​ನಲ್ಲಿ ನಾಳೆ ವಿಚಾರಣೆ ಇದ್ದು, ಬೇಲ್ ರದ್ದಾದರೆ ದರ್ಶನ್ ಸರೆಂಡರ್ ಆಗಬೇಕಾಗುತ್ತದೆ.

ದರ್ಶನ್ And ಗ್ಯಾಂಗ್​ಗೆ ಬೇಲ್ ರದ್ದಾಗುವ ಭೀತಿ ಶುರುವಾಗಿದೆ. ನಾಳೆ ಸುಪ್ರೀಂ ಕೋರ್ಟ್​ನಲ್ಲಿ ಈ ಕುರಿತ ವಿಚಾರಣೆ ಇದ್ದು ದರ್ಶನ್ ಪಾಲಿಗೆ ಬಿಗ್ ಡೇ ಆಗಲಿದೆ. ಅಷ್ಟಕ್ಕೂ ಜಾಮೀನು ರದ್ದಾದ್ರೆ ದರ್ಶನ್ ಎಲ್ಲೇ ಇದ್ದರೂ ಸರೆಂಡರ್ ಆಗಬೇಕು. ಈ ಭೀತಿಯಿಂದಲೇ ದರ್ಶನ್ ಯಾವುದೇ ಹೊಸ ಚಿತ್ರ ಒಪ್ಪಿಕೊಳ್ತಾ ಇಲ್ವಾ..? ಆ ಕುರಿತ ಎಕ್ಸ್ ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.

03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
Read more