ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

Published : Jul 23, 2025, 06:56 PM IST

Darshan And Gang Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆ ಮತ್ತೆ ಜೈಲು ಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್​ನಲ್ಲಿ ನಾಳೆ ವಿಚಾರಣೆ ಇದ್ದು, ಬೇಲ್ ರದ್ದಾದರೆ ದರ್ಶನ್ ಸರೆಂಡರ್ ಆಗಬೇಕಾಗುತ್ತದೆ.

ದರ್ಶನ್ And ಗ್ಯಾಂಗ್​ಗೆ ಬೇಲ್ ರದ್ದಾಗುವ ಭೀತಿ ಶುರುವಾಗಿದೆ. ನಾಳೆ ಸುಪ್ರೀಂ ಕೋರ್ಟ್​ನಲ್ಲಿ ಈ ಕುರಿತ ವಿಚಾರಣೆ ಇದ್ದು ದರ್ಶನ್ ಪಾಲಿಗೆ ಬಿಗ್ ಡೇ ಆಗಲಿದೆ. ಅಷ್ಟಕ್ಕೂ ಜಾಮೀನು ರದ್ದಾದ್ರೆ ದರ್ಶನ್ ಎಲ್ಲೇ ಇದ್ದರೂ ಸರೆಂಡರ್ ಆಗಬೇಕು. ಈ ಭೀತಿಯಿಂದಲೇ ದರ್ಶನ್ ಯಾವುದೇ ಹೊಸ ಚಿತ್ರ ಒಪ್ಪಿಕೊಳ್ತಾ ಇಲ್ವಾ..? ಆ ಕುರಿತ ಎಕ್ಸ್ ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more