ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

Published : Jul 23, 2025, 06:56 PM IST

Darshan And Gang Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆ ಮತ್ತೆ ಜೈಲು ಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್​ನಲ್ಲಿ ನಾಳೆ ವಿಚಾರಣೆ ಇದ್ದು, ಬೇಲ್ ರದ್ದಾದರೆ ದರ್ಶನ್ ಸರೆಂಡರ್ ಆಗಬೇಕಾಗುತ್ತದೆ.

ದರ್ಶನ್ And ಗ್ಯಾಂಗ್​ಗೆ ಬೇಲ್ ರದ್ದಾಗುವ ಭೀತಿ ಶುರುವಾಗಿದೆ. ನಾಳೆ ಸುಪ್ರೀಂ ಕೋರ್ಟ್​ನಲ್ಲಿ ಈ ಕುರಿತ ವಿಚಾರಣೆ ಇದ್ದು ದರ್ಶನ್ ಪಾಲಿಗೆ ಬಿಗ್ ಡೇ ಆಗಲಿದೆ. ಅಷ್ಟಕ್ಕೂ ಜಾಮೀನು ರದ್ದಾದ್ರೆ ದರ್ಶನ್ ಎಲ್ಲೇ ಇದ್ದರೂ ಸರೆಂಡರ್ ಆಗಬೇಕು. ಈ ಭೀತಿಯಿಂದಲೇ ದರ್ಶನ್ ಯಾವುದೇ ಹೊಸ ಚಿತ್ರ ಒಪ್ಪಿಕೊಳ್ತಾ ಇಲ್ವಾ..? ಆ ಕುರಿತ ಎಕ್ಸ್ ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more