ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

Published : Jul 23, 2025, 06:56 PM IST

Darshan And Gang Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆ ಮತ್ತೆ ಜೈಲು ಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್​ನಲ್ಲಿ ನಾಳೆ ವಿಚಾರಣೆ ಇದ್ದು, ಬೇಲ್ ರದ್ದಾದರೆ ದರ್ಶನ್ ಸರೆಂಡರ್ ಆಗಬೇಕಾಗುತ್ತದೆ.

ದರ್ಶನ್ And ಗ್ಯಾಂಗ್​ಗೆ ಬೇಲ್ ರದ್ದಾಗುವ ಭೀತಿ ಶುರುವಾಗಿದೆ. ನಾಳೆ ಸುಪ್ರೀಂ ಕೋರ್ಟ್​ನಲ್ಲಿ ಈ ಕುರಿತ ವಿಚಾರಣೆ ಇದ್ದು ದರ್ಶನ್ ಪಾಲಿಗೆ ಬಿಗ್ ಡೇ ಆಗಲಿದೆ. ಅಷ್ಟಕ್ಕೂ ಜಾಮೀನು ರದ್ದಾದ್ರೆ ದರ್ಶನ್ ಎಲ್ಲೇ ಇದ್ದರೂ ಸರೆಂಡರ್ ಆಗಬೇಕು. ಈ ಭೀತಿಯಿಂದಲೇ ದರ್ಶನ್ ಯಾವುದೇ ಹೊಸ ಚಿತ್ರ ಒಪ್ಪಿಕೊಳ್ತಾ ಇಲ್ವಾ..? ಆ ಕುರಿತ ಎಕ್ಸ್ ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
04:36ಕಾವ್ಯಾ ಶೈವ ಪರ ಗಿಲ್ಲಿ ಫೆವರಿಸಂ; ಇಷ್ಟು ದಿನ ಚೆನ್ನಾಗಿ ಆಡಿ, ಈಗ ಪಕ್ಷಪಾತ ಮಾಡಿದ್ರಾ Bigg Boss ಗಿಲ್ಲಿ ನಟ?
05:09ಗಿಲ್ಲಿಗಿಂತ ನನಗೆ ಹೆಚ್ಚು ಫ್ಯಾನ್ಸ್ ಇದ್ದಾರೆ; ಅವನು Bigg Boss ಶೋನಲ್ಲಿ ವ್ಯಕ್ತಿತ್ವವೇ ತೋರಿಸಿಲ್ಲ: ಮಾಳು ನಿಪನಾಳ
Read more