ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

Published : Jul 23, 2025, 06:56 PM IST

Darshan And Gang Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆ ಮತ್ತೆ ಜೈಲು ಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್​ನಲ್ಲಿ ನಾಳೆ ವಿಚಾರಣೆ ಇದ್ದು, ಬೇಲ್ ರದ್ದಾದರೆ ದರ್ಶನ್ ಸರೆಂಡರ್ ಆಗಬೇಕಾಗುತ್ತದೆ.

ದರ್ಶನ್ And ಗ್ಯಾಂಗ್​ಗೆ ಬೇಲ್ ರದ್ದಾಗುವ ಭೀತಿ ಶುರುವಾಗಿದೆ. ನಾಳೆ ಸುಪ್ರೀಂ ಕೋರ್ಟ್​ನಲ್ಲಿ ಈ ಕುರಿತ ವಿಚಾರಣೆ ಇದ್ದು ದರ್ಶನ್ ಪಾಲಿಗೆ ಬಿಗ್ ಡೇ ಆಗಲಿದೆ. ಅಷ್ಟಕ್ಕೂ ಜಾಮೀನು ರದ್ದಾದ್ರೆ ದರ್ಶನ್ ಎಲ್ಲೇ ಇದ್ದರೂ ಸರೆಂಡರ್ ಆಗಬೇಕು. ಈ ಭೀತಿಯಿಂದಲೇ ದರ್ಶನ್ ಯಾವುದೇ ಹೊಸ ಚಿತ್ರ ಒಪ್ಪಿಕೊಳ್ತಾ ಇಲ್ವಾ..? ಆ ಕುರಿತ ಎಕ್ಸ್ ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.

03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
Read more