ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

ಸದ್ಯಕ್ಕೆ ಇದು ಬೇಡ ಅಂತಿರೋದ್ಯಾಕೆ ಡೆವಿಲ್ ದರ್ಶನ್? ಪೊರ್ಕಿ 'ಕೆಂಚ'ನಿಗೆ ಶಾಕ್ ಕೊಟ್ಟವರು ಯಾರು?

Published : Jul 23, 2025, 06:56 PM IST

Darshan And Gang Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆ ಮತ್ತೆ ಜೈಲು ಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್​ನಲ್ಲಿ ನಾಳೆ ವಿಚಾರಣೆ ಇದ್ದು, ಬೇಲ್ ರದ್ದಾದರೆ ದರ್ಶನ್ ಸರೆಂಡರ್ ಆಗಬೇಕಾಗುತ್ತದೆ.

ದರ್ಶನ್ And ಗ್ಯಾಂಗ್​ಗೆ ಬೇಲ್ ರದ್ದಾಗುವ ಭೀತಿ ಶುರುವಾಗಿದೆ. ನಾಳೆ ಸುಪ್ರೀಂ ಕೋರ್ಟ್​ನಲ್ಲಿ ಈ ಕುರಿತ ವಿಚಾರಣೆ ಇದ್ದು ದರ್ಶನ್ ಪಾಲಿಗೆ ಬಿಗ್ ಡೇ ಆಗಲಿದೆ. ಅಷ್ಟಕ್ಕೂ ಜಾಮೀನು ರದ್ದಾದ್ರೆ ದರ್ಶನ್ ಎಲ್ಲೇ ಇದ್ದರೂ ಸರೆಂಡರ್ ಆಗಬೇಕು. ಈ ಭೀತಿಯಿಂದಲೇ ದರ್ಶನ್ ಯಾವುದೇ ಹೊಸ ಚಿತ್ರ ಒಪ್ಪಿಕೊಳ್ತಾ ಇಲ್ವಾ..? ಆ ಕುರಿತ ಎಕ್ಸ್ ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.

03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
04:36ಕಾವ್ಯಾ ಶೈವ ಪರ ಗಿಲ್ಲಿ ಫೆವರಿಸಂ; ಇಷ್ಟು ದಿನ ಚೆನ್ನಾಗಿ ಆಡಿ, ಈಗ ಪಕ್ಷಪಾತ ಮಾಡಿದ್ರಾ Bigg Boss ಗಿಲ್ಲಿ ನಟ?
05:09ಗಿಲ್ಲಿಗಿಂತ ನನಗೆ ಹೆಚ್ಚು ಫ್ಯಾನ್ಸ್ ಇದ್ದಾರೆ; ಅವನು Bigg Boss ಶೋನಲ್ಲಿ ವ್ಯಕ್ತಿತ್ವವೇ ತೋರಿಸಿಲ್ಲ: ಮಾಳು ನಿಪನಾಳ
24:18ಬಿಗ್ ಬಾಸ್​ನಲ್ಲಿ ಮಂಡ್ಯದ ಗಂಡು ಗಿಲ್ಲಿಗೆ ಕಿಚ್ಚನ ಮೆಚ್ಚುಗೆ: ಬಿಗ್​ ಸ್ಕ್ರೀನ್​ನಲ್ಲಿ ಗಿಲ್ಲಿ ನಟನಿಗೆ ದಾಸನ ಅಪ್ಪುಗೆ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
Read more