ಕರಾವಳಿಯಲ್ಲಿ ಕಾಂತಾರ ಚಾಪ್ಟರ್-1 ವಿವಾದ: ದೈವ ಅವಹೇಳನ ಆರೋಪ, ದೈವಾರಾಧಕರ ಅಸಮಾಧಾನ ತೀವ್ರ

ಕರಾವಳಿಯಲ್ಲಿ ಕಾಂತಾರ ಚಾಪ್ಟರ್-1 ವಿವಾದ: ದೈವ ಅವಹೇಳನ ಆರೋಪ, ದೈವಾರಾಧಕರ ಅಸಮಾಧಾನ ತೀವ್ರ

Published : Oct 11, 2025, 03:54 PM IST

ಕರಾವಳಿಯಲ್ಲಿ ಕಾಂತಾರ ಚಾಪ್ಟರ್-1 ವಿರುದ್ಧ ಹೊಸ ವಿವಾದ ಎದ್ದಿದೆ. ದೈವಗಳ ಅವಹೇಳನ ಮತ್ತು ಅತಿರೇಕದ ವರ್ತನೆ ಕುರಿತು ದೈವಾರಾಧಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಕರಾವಳಿಯಲ್ಲಿ ಕಾಂತಾರ ಚಾಪ್ಟರ್-1 ವಿರುದ್ಧ ಹೊಸ ವಿವಾದ ಎದ್ದಿದೆ. ದೈವಗಳ ಅವಹೇಳನ ಮತ್ತು ಅತಿರೇಕದ ವರ್ತನೆ ಕುರಿತು ದೈವಾರಾಧಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ದೈವ ಹೇಳಿದ್ದಾ, ದೈವ ನರ್ತಕ ಹೇಳಿದ್ದಾ?” ಎಂಬ ವ್ಯಂಗ್ಯ, ಸಾಮಾಜಿಕ ಜಾಲತಾಣಗಳಲ್ಲಿ ಅಪಹಾಸ್ಯಕ್ಕೆ ಕಾರಣವಾಗಿದೆ. ದೈವ ನುಡಿಯ ವಿರುದ್ಧ ಕಾಂತಾರ ಡೈಲಾಗ್ ಬಳಸಿದ ಆರೋಪಗಳು ಕೇಳಿಬಂದಿದ್ದು, ಕೆಲವು ದೈವಾರಾಧಕರು ಚಿತ್ರತಂಡದ ಮೌನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 
 
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more