ನೆರೆ ಸಂತ್ರಸ್ತರ ನೆರವಿಗೆ ನಿಂತ ಕಿಚ್ಚ ಸುದೀಪ್; ಅಭಿಮಾನಿಗಳಲ್ಲೂ ಮನವಿ

ನೆರೆ ಸಂತ್ರಸ್ತರ ನೆರವಿಗೆ ನಿಂತ ಕಿಚ್ಚ ಸುದೀಪ್; ಅಭಿಮಾನಿಗಳಲ್ಲೂ ಮನವಿ

Published : Aug 08, 2019, 12:32 PM IST

ವರುಣನ ಆರ್ಭಟಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಜನರು ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿದ್ದಾರೆ. ಉತ್ತರ ಕರ್ನಾಟಕದ ಜನರ ಸಹಾಯಕ್ಕೆ ಕಿಚ್ಚ ಸುದೀಪ್ ನಿಂತಿದ್ದಾರೆ. ಉತ್ತರ ಕರ್ನಾಟಕಕ್ಕೆ ಸಹಾಯ ಮಾಡೋಣ ಎಂದು ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. 

ನೆರೆ ಪೀಡಿತ ಪ್ರದೇಶದ ಅಕ್ಕ ಪಕ್ಕದಲ್ಲಿರುವ ನನ್ನ ಸ್ನೇಹಿತರು ಕೂಡಲೇ ಸ್ಥಳಗಳಿಗೆ ಧಾವಿಸಿ ನೆರವು ನೀಡಿ.  ಅಲ್ಲಿ ಅಗತ್ಯವಾಗಿ ಬೇಕಾಗಿರೋದು ಏನು ಅನ್ನೋದನ್ನ ತಕ್ಷಣ ತಿಳಿಸಿ ಎಂದು ಸುದೀಪ್ ವಿನಂತಿಸಿಕೊಂಡಿದ್ದಾರೆ. 

ವರುಣನ ಆರ್ಭಟಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಜನರು ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿದ್ದಾರೆ. ಉತ್ತರ ಕರ್ನಾಟಕದ ಜನರ ಸಹಾಯಕ್ಕೆ ಕಿಚ್ಚ ಸುದೀಪ್ ನಿಂತಿದ್ದಾರೆ. ಉತ್ತರ ಕರ್ನಾಟಕಕ್ಕೆ ಸಹಾಯ ಮಾಡೋಣ ಎಂದು ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. 

ನೆರೆ ಪೀಡಿತ ಪ್ರದೇಶದ ಅಕ್ಕ ಪಕ್ಕದಲ್ಲಿರುವ ನನ್ನ ಸ್ನೇಹಿತರು ಕೂಡಲೇ ಸ್ಥಳಗಳಿಗೆ ಧಾವಿಸಿ ನೆರವು ನೀಡಿ.  ಅಲ್ಲಿ ಅಗತ್ಯವಾಗಿ ಬೇಕಾಗಿರೋದು ಏನು ಅನ್ನೋದನ್ನ ತಕ್ಷಣ ತಿಳಿಸಿ ಎಂದು ಸುದೀಪ್ ವಿನಂತಿಸಿಕೊಂಡಿದ್ದಾರೆ. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?