ಚಾಮುಂಡಿ ಬೆಟ್ಟದಲ್ಲಿ ಸುದೀಪ್; ಮಾಸ್ಕ್‌ ಧರಿಸದೆ ಬಂದ ಅಭಿಮಾನಿಗೆ ಕ್ಲಾಸ್!

ಚಾಮುಂಡಿ ಬೆಟ್ಟದಲ್ಲಿ ಸುದೀಪ್; ಮಾಸ್ಕ್‌ ಧರಿಸದೆ ಬಂದ ಅಭಿಮಾನಿಗೆ ಕ್ಲಾಸ್!

Suvarna News   | Asianet News
Published : Jan 04, 2021, 11:41 AM ISTUpdated : Jan 04, 2021, 11:43 AM IST

'ರಂಗಿತರಂಗ' ನಿರ್ದೇಶಕ ಅನೂಪ್ ಭಂಡಾರಿ ಜೊತೆ  ಕಿಚ್ಚ ಸುದೀಪ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಯ ದರ್ಶನ ಪಡೆದಿದ್ದಾರೆ. ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. 

ಮೈಸೂರು (ಜ. 04): 'ರಂಗಿತರಂಗ' ನಿರ್ದೇಶಕ ಅನೂಪ್ ಭಂಡಾರಿ ಜೊತೆ  ಕಿಚ್ಚ ಸುದೀಪ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಯ ದರ್ಶನ ಪಡೆದಿದ್ದಾರೆ. ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಸಂಯಮದಿಂದ ವರ್ತಿಸಿ, ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ಅಭಿಮಾನವಿಗಳಿಗೆ ಸುದೀಪ್ ಮನವಿ ಮಾಡಿದ್ದಾರೆ. ಮಾಸ್ಕ್ ಇಲ್ಲದೇ ಸೆಲ್ಫಿಗೆ ತೆಗೆಯಲು ಬಂದ ಅಭಿಮಾನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
05:12Rishab Shetty: ಮಗನಿಗೆ ಯಕ್ಷಗಾನದ ಬಣ್ಣ; ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ದಂಪತಿ!
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?