ಜೂನ್ 1ಕ್ಕೆ ಕಿಚ್ಚನ ಹೊಸ ಸಿನಿಮಾ ಅನೌನ್ಸ್: ಸುದೀಪ್ 46 ಚಿತ್ರಕ್ಕೆ ಆಕ್ಷನ್ ಕಟ್ ಹೇಳೋದ್ಯಾರು?

ಜೂನ್ 1ಕ್ಕೆ ಕಿಚ್ಚನ ಹೊಸ ಸಿನಿಮಾ ಅನೌನ್ಸ್: ಸುದೀಪ್ 46 ಚಿತ್ರಕ್ಕೆ ಆಕ್ಷನ್ ಕಟ್ ಹೇಳೋದ್ಯಾರು?

Published : May 25, 2023, 12:59 PM ISTUpdated : May 25, 2023, 01:00 PM IST

ಪ್ಯಾನ್ ಇಂಡಿಯಾ ಬಾದ್ ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಒಂದು ವರ್ಷದ ಬಳಿಕೆ ಸರ್ಪ್ರೈಸ್ ಸುದ್ದಿಯೊಂದನ್ನ ನಿಮ್ಮ ಮುಂದಿಡುತ್ತಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಬಳಿಕ ಕಿಚ್ಚನ ಮುಂದಿನ ಸ್ಟೆಪ್ ಏನು ಅಂತಿದ್ದವರಿಗೆ ಬಾದ್ ಷಾ ಜೂನ್ 1ಕ್ಕೆ ಉತ್ತರ ಕೊಡುತ್ತಿದ್ದಾರೆ. ಸುದೀಪ್ 46 ಸಿನಿಮಾದ ಫಸ್ಟ್ ಲುಕ್ ಅನೌನ್ಸ್ ಆಗುತ್ತಿದೆ. 

ಪ್ಯಾನ್ ಇಂಡಿಯಾ ಬಾದ್ ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಒಂದು ವರ್ಷದ ಬಳಿಕೆ ಸರ್ಪ್ರೈಸ್ ಸುದ್ದಿಯೊಂದನ್ನ ನಿಮ್ಮ ಮುಂದಿಡುತ್ತಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಬಳಿಕ ಕಿಚ್ಚನ ಮುಂದಿನ ಸ್ಟೆಪ್ ಏನು ಅಂತಿದ್ದವರಿಗೆ ಬಾದ್ ಷಾ ಜೂನ್ 1ಕ್ಕೆ ಉತ್ತರ ಕೊಡುತ್ತಿದ್ದಾರೆ. ಸುದೀಪ್ 46 ಸಿನಿಮಾದ ಫಸ್ಟ್ ಲುಕ್ ಅನೌನ್ಸ್ ಆಗುತ್ತಿದೆ. ಹೈದರಾಬಾದ್‌ನಲ್ಲಿ 46 ಸಿನಿಮಾದ ಫಸ್ಟ್ ಲುಕ್ ಫೋಟೋ ಶೂಟ್ ನಡೆದಿದೆ. ಬಾದ್ ಷಾ ಕಿಚ್ಚನ 46 ಸಿನಿಮಾ ಮೇಲೆ ಈಗ ಎಲ್ಲರ ಕಣ್ಣಿದೆ. ವಿಕ್ರಾಂತ್ ರೋಣ ಸಿನಿಮಾದಿಂದ ಸುದೀಪ್ ಪ್ಯಾನ್ ಇಂಡಿಯಾದಲ್ಲಿ ಸದ್ದು ಮಾಡಿದ್ಮೇಲೆ ನೆಕ್ಸ್ಟ್ ವೆಂಚರ್ ಹೇಗಿರುತ್ತೆ.? ಯಾರು ನಿರ್ಮಾಪಕರು.? ಸುದೀಪ್‌ಗೆ ಆಕ್ಷನ್ ಕಟ್ ಹೇಳೊದ್ಯಾರು ಅಂತೆಲ್ಲಾ ಭಾರಿ ಚರ್ಚೆಗಳು ನಡೆದಿದ್ವು. ಆದ್ರೆ ಈಗ ಸುದೀಪ್ 46 ಬಗ್ಗೆ ಕಿಚ್ಚನ ಆಪ್ತ ಮೂಲಗಳಿಂದ ಒಂದಿಷ್ಟು ಮಾಹಿತಿ ಸಿಕ್ಕಿದೆ. 

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಸೂಪರ್ ಹಿಟ್ ಕಬಾಲಿ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಫಕ ಕಲೈಪುಲಿ ಎಸ್.ಥಾನು ಸದೀಪ್ 46 ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ನಿರ್ದೇಶಕ ವಿಜಯ್ ಕಿಚ್ಚನಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರಂತೆ. ಕಬಾಲಿ ಪ್ರೊಡ್ಯೂಸರ್ ಕಲೈಪುಲಿ ಎಸ್.ಥಾನು ಕಿಚ್ಚನ 46 ಸಿನಿಮಾವನ್ನ ಬಿಗ್ ಸ್ಕೇಲ್ನಲ್ಲೇ ನಿರ್ಮಾಣ ಮಾಡೋಕ್ಕೆ ಸ್ಕೆಚ್ ಹಾಕಿದ್ದಾರಂತೆ. ಹೆಬ್ಬುಲಿ ಕಿಚ್ಚ ಈ ಭಾರಿ ಹೊಸ ಪ್ರಯೋಗಕ್ಕೆ ತೆರೆದುಕೊಂಡಿದ್ದು, ಯಂಗ್ ಟ್ಯಾಲೆಂಟೆಡ್ ಡೈರೆಕ್ಟರ್ ವಿಜಯ್ಗೆ ಚಾನ್ಸ್ ಕೊಟ್ಟಿದ್ದಾರೆ. ಯಾರು ಈ ವಿಜಯ್ ಅಂತ ನೀವ್ ಕೇಳಿದ್ರೆ ಅದಕ್ಕೆ ಉತ್ತರ ಟಾಲಿವುಡ್ನಲ್ಲಿ ಕೆಲವು ಸಿನಿಮಾಗಳಲ್ಲಿ ಅಸೋಷಿಯೆಟ್ ಆಗಿ ಕೆಲಸ ಮಾಡಿದ್ದು, ಈಗ ಕಿಚ್ಚನಿಗೆ ಅದ್ಭುತ ಕತೆ ರೆಡಿ ಮಾಡಿ ಅಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ.

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
Read more