ಜೂನ್ 1ಕ್ಕೆ ಕಿಚ್ಚನ ಹೊಸ ಸಿನಿಮಾ ಅನೌನ್ಸ್: ಸುದೀಪ್ 46 ಚಿತ್ರಕ್ಕೆ ಆಕ್ಷನ್ ಕಟ್ ಹೇಳೋದ್ಯಾರು?

ಜೂನ್ 1ಕ್ಕೆ ಕಿಚ್ಚನ ಹೊಸ ಸಿನಿಮಾ ಅನೌನ್ಸ್: ಸುದೀಪ್ 46 ಚಿತ್ರಕ್ಕೆ ಆಕ್ಷನ್ ಕಟ್ ಹೇಳೋದ್ಯಾರು?

Published : May 25, 2023, 12:59 PM ISTUpdated : May 25, 2023, 01:00 PM IST

ಪ್ಯಾನ್ ಇಂಡಿಯಾ ಬಾದ್ ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಒಂದು ವರ್ಷದ ಬಳಿಕೆ ಸರ್ಪ್ರೈಸ್ ಸುದ್ದಿಯೊಂದನ್ನ ನಿಮ್ಮ ಮುಂದಿಡುತ್ತಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಬಳಿಕ ಕಿಚ್ಚನ ಮುಂದಿನ ಸ್ಟೆಪ್ ಏನು ಅಂತಿದ್ದವರಿಗೆ ಬಾದ್ ಷಾ ಜೂನ್ 1ಕ್ಕೆ ಉತ್ತರ ಕೊಡುತ್ತಿದ್ದಾರೆ. ಸುದೀಪ್ 46 ಸಿನಿಮಾದ ಫಸ್ಟ್ ಲುಕ್ ಅನೌನ್ಸ್ ಆಗುತ್ತಿದೆ. 

ಪ್ಯಾನ್ ಇಂಡಿಯಾ ಬಾದ್ ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಒಂದು ವರ್ಷದ ಬಳಿಕೆ ಸರ್ಪ್ರೈಸ್ ಸುದ್ದಿಯೊಂದನ್ನ ನಿಮ್ಮ ಮುಂದಿಡುತ್ತಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಬಳಿಕ ಕಿಚ್ಚನ ಮುಂದಿನ ಸ್ಟೆಪ್ ಏನು ಅಂತಿದ್ದವರಿಗೆ ಬಾದ್ ಷಾ ಜೂನ್ 1ಕ್ಕೆ ಉತ್ತರ ಕೊಡುತ್ತಿದ್ದಾರೆ. ಸುದೀಪ್ 46 ಸಿನಿಮಾದ ಫಸ್ಟ್ ಲುಕ್ ಅನೌನ್ಸ್ ಆಗುತ್ತಿದೆ. ಹೈದರಾಬಾದ್‌ನಲ್ಲಿ 46 ಸಿನಿಮಾದ ಫಸ್ಟ್ ಲುಕ್ ಫೋಟೋ ಶೂಟ್ ನಡೆದಿದೆ. ಬಾದ್ ಷಾ ಕಿಚ್ಚನ 46 ಸಿನಿಮಾ ಮೇಲೆ ಈಗ ಎಲ್ಲರ ಕಣ್ಣಿದೆ. ವಿಕ್ರಾಂತ್ ರೋಣ ಸಿನಿಮಾದಿಂದ ಸುದೀಪ್ ಪ್ಯಾನ್ ಇಂಡಿಯಾದಲ್ಲಿ ಸದ್ದು ಮಾಡಿದ್ಮೇಲೆ ನೆಕ್ಸ್ಟ್ ವೆಂಚರ್ ಹೇಗಿರುತ್ತೆ.? ಯಾರು ನಿರ್ಮಾಪಕರು.? ಸುದೀಪ್‌ಗೆ ಆಕ್ಷನ್ ಕಟ್ ಹೇಳೊದ್ಯಾರು ಅಂತೆಲ್ಲಾ ಭಾರಿ ಚರ್ಚೆಗಳು ನಡೆದಿದ್ವು. ಆದ್ರೆ ಈಗ ಸುದೀಪ್ 46 ಬಗ್ಗೆ ಕಿಚ್ಚನ ಆಪ್ತ ಮೂಲಗಳಿಂದ ಒಂದಿಷ್ಟು ಮಾಹಿತಿ ಸಿಕ್ಕಿದೆ. 

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಸೂಪರ್ ಹಿಟ್ ಕಬಾಲಿ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಫಕ ಕಲೈಪುಲಿ ಎಸ್.ಥಾನು ಸದೀಪ್ 46 ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ನಿರ್ದೇಶಕ ವಿಜಯ್ ಕಿಚ್ಚನಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರಂತೆ. ಕಬಾಲಿ ಪ್ರೊಡ್ಯೂಸರ್ ಕಲೈಪುಲಿ ಎಸ್.ಥಾನು ಕಿಚ್ಚನ 46 ಸಿನಿಮಾವನ್ನ ಬಿಗ್ ಸ್ಕೇಲ್ನಲ್ಲೇ ನಿರ್ಮಾಣ ಮಾಡೋಕ್ಕೆ ಸ್ಕೆಚ್ ಹಾಕಿದ್ದಾರಂತೆ. ಹೆಬ್ಬುಲಿ ಕಿಚ್ಚ ಈ ಭಾರಿ ಹೊಸ ಪ್ರಯೋಗಕ್ಕೆ ತೆರೆದುಕೊಂಡಿದ್ದು, ಯಂಗ್ ಟ್ಯಾಲೆಂಟೆಡ್ ಡೈರೆಕ್ಟರ್ ವಿಜಯ್ಗೆ ಚಾನ್ಸ್ ಕೊಟ್ಟಿದ್ದಾರೆ. ಯಾರು ಈ ವಿಜಯ್ ಅಂತ ನೀವ್ ಕೇಳಿದ್ರೆ ಅದಕ್ಕೆ ಉತ್ತರ ಟಾಲಿವುಡ್ನಲ್ಲಿ ಕೆಲವು ಸಿನಿಮಾಗಳಲ್ಲಿ ಅಸೋಷಿಯೆಟ್ ಆಗಿ ಕೆಲಸ ಮಾಡಿದ್ದು, ಈಗ ಕಿಚ್ಚನಿಗೆ ಅದ್ಭುತ ಕತೆ ರೆಡಿ ಮಾಡಿ ಅಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ.

05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
Read more