ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ ಎಸ್‌ಪಿಬಿ

ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ ಎಸ್‌ಪಿಬಿ

Suvarna News   | Asianet News
Published : Sep 26, 2020, 03:23 PM ISTUpdated : Sep 26, 2020, 03:28 PM IST

ಸ್ವರ ಸಾಮ್ರಾಟ, ಗಾನ ಗಾರುಡಿಗ ಎಸ್‌ಪಿ ಬಾಲಸುಬ್ರಹ್ಮಣ್ಯಂ, ನಮ್ಮೆಲ್ಲರ ಪ್ರೀತಿಯ ಬಾಲುಸರ್ ಭೂ ತಾಯಿಯ ಮಡಿಲು ಸೇರಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ, ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಚೆನ್ನೈನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ  ಅಂತ್ಯಕ್ರಿಯೆ ನೆರವೇರಿಸಲಾಯಿತು. 
 

ಬೆಂಗಳೂರು (ಸೆ. 26): ಸ್ವರ ಸಾಮ್ರಾಟ, ಗಾನ ಗಾರುಡಿಗ ಎಸ್‌ಪಿ ಬಾಲಸುಬ್ರಹ್ಮಣ್ಯಂ, ನಮ್ಮೆಲ್ಲರ ಪ್ರೀತಿಯ ಬಾಲುಸರ್ ಭೂ ತಾಯಿಯ ಮಡಿಲು ಸೇರಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ, ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಚೆನ್ನೈನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ  ಅಂತ್ಯಕ್ರಿಯೆ ನೆರವೇರಿಸಲಾಯಿತು. 

ಎಸ್‌ಪಿಬಿ ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಒಂದು ಯುಗಾಂತ್ಯವೇ ಆಗಿದೆ ಎನ್ನಬಹುದು. 16 ಭಾಷೆ, 40 ಸಾವಿರಕ್ಕೂ ಹೆಚ್ಚು ಹಾಡುಗಳು, ತಪ್ಪುಗಳನ್ನು ಹುಡುಕಲು ಸಾಧ್ಯವೇ ಇಲ್ಲ ಎನ್ನುವಂತಹ ಪರ್ಫೆಕ್ಷನ್..  ಆಂಧ್ರಪ್ರದೇಶ ಜನ್ಮಭೂಮಿಯಾದರೆ ಕರ್ನಾಟಕ ಕರ್ಮಭೂಮಿ ಎನ್ನುತ್ತಿದ್ದರು ಎಸ್‌ಪಿಬಿ. ಮತ್ತೊಮ್ಮೆ ಕರ್ನಾಟಕದಲ್ಲಿ ಹುಟ್ಟಿ ಬನ್ನಿ ಬಾಲು ಸರ್... 

02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?