ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ ಎಸ್‌ಪಿಬಿ

ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ ಎಸ್‌ಪಿಬಿ

Suvarna News   | Asianet News
Published : Sep 26, 2020, 03:23 PM ISTUpdated : Sep 26, 2020, 03:28 PM IST

ಸ್ವರ ಸಾಮ್ರಾಟ, ಗಾನ ಗಾರುಡಿಗ ಎಸ್‌ಪಿ ಬಾಲಸುಬ್ರಹ್ಮಣ್ಯಂ, ನಮ್ಮೆಲ್ಲರ ಪ್ರೀತಿಯ ಬಾಲುಸರ್ ಭೂ ತಾಯಿಯ ಮಡಿಲು ಸೇರಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ, ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಚೆನ್ನೈನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ  ಅಂತ್ಯಕ್ರಿಯೆ ನೆರವೇರಿಸಲಾಯಿತು. 
 

ಬೆಂಗಳೂರು (ಸೆ. 26): ಸ್ವರ ಸಾಮ್ರಾಟ, ಗಾನ ಗಾರುಡಿಗ ಎಸ್‌ಪಿ ಬಾಲಸುಬ್ರಹ್ಮಣ್ಯಂ, ನಮ್ಮೆಲ್ಲರ ಪ್ರೀತಿಯ ಬಾಲುಸರ್ ಭೂ ತಾಯಿಯ ಮಡಿಲು ಸೇರಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ, ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಚೆನ್ನೈನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ  ಅಂತ್ಯಕ್ರಿಯೆ ನೆರವೇರಿಸಲಾಯಿತು. 

ಎಸ್‌ಪಿಬಿ ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಒಂದು ಯುಗಾಂತ್ಯವೇ ಆಗಿದೆ ಎನ್ನಬಹುದು. 16 ಭಾಷೆ, 40 ಸಾವಿರಕ್ಕೂ ಹೆಚ್ಚು ಹಾಡುಗಳು, ತಪ್ಪುಗಳನ್ನು ಹುಡುಕಲು ಸಾಧ್ಯವೇ ಇಲ್ಲ ಎನ್ನುವಂತಹ ಪರ್ಫೆಕ್ಷನ್..  ಆಂಧ್ರಪ್ರದೇಶ ಜನ್ಮಭೂಮಿಯಾದರೆ ಕರ್ನಾಟಕ ಕರ್ಮಭೂಮಿ ಎನ್ನುತ್ತಿದ್ದರು ಎಸ್‌ಪಿಬಿ. ಮತ್ತೊಮ್ಮೆ ಕರ್ನಾಟಕದಲ್ಲಿ ಹುಟ್ಟಿ ಬನ್ನಿ ಬಾಲು ಸರ್... 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!