ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ ಎಸ್‌ಪಿಬಿ

ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ ಎಸ್‌ಪಿಬಿ

Suvarna News   | Asianet News
Published : Sep 26, 2020, 03:23 PM ISTUpdated : Sep 26, 2020, 03:28 PM IST

ಸ್ವರ ಸಾಮ್ರಾಟ, ಗಾನ ಗಾರುಡಿಗ ಎಸ್‌ಪಿ ಬಾಲಸುಬ್ರಹ್ಮಣ್ಯಂ, ನಮ್ಮೆಲ್ಲರ ಪ್ರೀತಿಯ ಬಾಲುಸರ್ ಭೂ ತಾಯಿಯ ಮಡಿಲು ಸೇರಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ, ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಚೆನ್ನೈನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ  ಅಂತ್ಯಕ್ರಿಯೆ ನೆರವೇರಿಸಲಾಯಿತು. 
 

ಬೆಂಗಳೂರು (ಸೆ. 26): ಸ್ವರ ಸಾಮ್ರಾಟ, ಗಾನ ಗಾರುಡಿಗ ಎಸ್‌ಪಿ ಬಾಲಸುಬ್ರಹ್ಮಣ್ಯಂ, ನಮ್ಮೆಲ್ಲರ ಪ್ರೀತಿಯ ಬಾಲುಸರ್ ಭೂ ತಾಯಿಯ ಮಡಿಲು ಸೇರಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ, ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಚೆನ್ನೈನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ  ಅಂತ್ಯಕ್ರಿಯೆ ನೆರವೇರಿಸಲಾಯಿತು. 

ಎಸ್‌ಪಿಬಿ ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಒಂದು ಯುಗಾಂತ್ಯವೇ ಆಗಿದೆ ಎನ್ನಬಹುದು. 16 ಭಾಷೆ, 40 ಸಾವಿರಕ್ಕೂ ಹೆಚ್ಚು ಹಾಡುಗಳು, ತಪ್ಪುಗಳನ್ನು ಹುಡುಕಲು ಸಾಧ್ಯವೇ ಇಲ್ಲ ಎನ್ನುವಂತಹ ಪರ್ಫೆಕ್ಷನ್..  ಆಂಧ್ರಪ್ರದೇಶ ಜನ್ಮಭೂಮಿಯಾದರೆ ಕರ್ನಾಟಕ ಕರ್ಮಭೂಮಿ ಎನ್ನುತ್ತಿದ್ದರು ಎಸ್‌ಪಿಬಿ. ಮತ್ತೊಮ್ಮೆ ಕರ್ನಾಟಕದಲ್ಲಿ ಹುಟ್ಟಿ ಬನ್ನಿ ಬಾಲು ಸರ್... 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ